ಗೂಗಲ್ ಕನ್ನಡ ನ್ಯೂಸ್ : ಸಹಿ ಚಳವಳಿ

ಆದರೆ, ನಮ್ಮದೇ ಕನ್ನಡ ಭಾಷೆಯಲ್ಲಿ ದೊರಕುವ ಮಾಹಿತಿಗಳನ್ನು ಇಂಟರ್ ಭಗವಂತನೆನೆಸಿಕೊಂಡ ಗೂಗಲ್ ತನ್ನ ನ್ಯೂಸ್ ತೆಕ್ಕೆಗೆ ತೆಗೆದುಕೊಳ್ಳದೆ ತಿರಸ್ಕಾರ ಮಾಡಿದೆ. ಎಷ್ಟು ದಿನ ಈ ತಿರಸ್ಕಾರ? ನಮಗೆ ದೇವರ ಮೇಲೆ ಸಿಟ್ಟು ಬಂದಿದೆ.
ಗೂಗಲ್ ನ್ಯೂಸ್ ಭಂಡಾರದಲ್ಲಿ ಕಸ್ತೂರಿ ಕನ್ನಡವನ್ನೂ ಸೇರಿಸಿ ಎಂದು ಆಗ್ರಹಿಸುವ ಚಳವಳಿಯನ್ನು ಒನ್ ಇಂಡಿಯಾ ಕನ್ನಡ ವೆಬ್ ಸೈಟ್ ಇವತ್ತಿನಿಂದ ಆರಂಭಿಸುತ್ತಿದೆ. ನೀವೂ ಹಕ್ಕೊತ್ತಾಯ ಸಲ್ಲಿಸಬೇಕು. ಈ ಕನ್ನಡ ರಾಜ್ಯೋತ್ಸವದ ಹೊತ್ತಿಗಾದರೂ ಗೂಗಲ್ ಗಾಡ್ ಗಾಢ ನಿದ್ದೆಯಿಂದ ಎದ್ದೇಳಲಿ.
ಇಂಟರ್ ನೆಟ್ಟಿನಲ್ಲಿ ಕನ್ನಡ ಬಳಸುವ ಕನ್ನಡ ಕುಲಕೋಟಿ ಈ ಆಂದೋಳನದಲ್ಲಿ ಭಾಗವಹಿಸಿ ಕನ್ನಡಕ್ಕೆ ಜಯ ತಂದುಕೊಡಬೇಕೆಂದು ಮನವಿ ಮಾಡುತ್ತಿದ್ದೇವೆ. ನೀವು ಮಾಡಬೇಕಾದುದಿಷ್ಟೆ. ಈ ಲಿಂಕ್ ಕ್ಲಿಕ್ ಮಾಡಿ ಕನ್ನಡಕ್ಕಾಗಿ ಮತ ಚಲಾಯಿಸಿ. ಜೈ ಕನ್ನಡಾಂಬೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications