ಯಾದಗಿರಿ ಕೋರ್ಟ್ನಲ್ಲಿ ಕೆಲಸ ಖಾಲಿ ಇದೆ
ಯಾದಗಿರಿ, ಆಗಸ್ಟ್ 02 : ಯಾದಗಿರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 24, 2016 ಕೊನೆಯ ದಿನ.
8
ಬೆರಳಚ್ಚುಗಾರರು,
3
ಬೆರಳಚ್ಚು
ನಕಲುಗಾರರ
ಹುದ್ದೆಗಳನ್ನು
ಭರ್ತಿ
ಮಾಡಲು
ನಿಗದಿತ
ನಮೂನೆಯಲ್ಲಿ
ಅರ್ಜಿಗಳನ್ನು
ಆಹ್ವಾನಿಸಲಾಗಿದೆ.
ಕರ್ನಾಟಕ
ಅಧೀನ
ನ್ಯಾಯಾಲಯಗಳು
(ಮಿನಿಸ್ಟ್ರಿಯಲ್
ಮತ್ತು
ಇತರ
ಹುದ್ದೆಗಳು)
(ನೇಮಕಾತಿ)
ನಿಯಮಗಳು
-1982
ಮತ್ತು
ತಿದ್ದುಪಡಿ
ನಿಯಮಗಳು
2007ರ
ಅನ್ವಯ
ನೇರ
ನೇಮಕಾತಿಯ
ಮೂಲಕ
ಆಯ್ಕೆ
ಮಾಡಲಾಗುತ್ತದೆ.[ಐಸಿಐಸಿಐ
ಬ್ಯಾಂಕಿನಲ್ಲಿ
Walk
in
interview]
ವಿದ್ಯಾರ್ಹತೆ : ಎಸ್ಎಸ್ಎಲ್ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಪ್ರೌಢ ದರ್ಜೆಯಲ್ಲಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.[ನೇಮಕಾತಿ ಆದೇಶ, ಅರ್ಜಿ ನಮೂನೆಗಾಗಿ ಕ್ಲಿಕ್ ಮಾಡಿ]
ವಯೋಮಿತಿ : ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, 2ಎ/2ಬಿ/3ಎ/3ಬಿ 38 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 40 ವರ್ಷಗಳು. ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ವಯೋಮಿತಿ ಸಡಿಲಿಕೆ ಇದೆ.[ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ]
ಅಭ್ಯರ್ಥಿಯು ಅರ್ಜಿಯ ಜೊತೆ 5 ರೂ.ಗಳ ಅಂಚೆ ಚೀಟಿ ಲಗತ್ತಿಸಿರುವ ಸ್ವ ವಿವರವುಳ್ಳ ಲಕೋಟೆಯನ್ನು ಲಗತ್ತಿಸತಕ್ಕದ್ದು. ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬುದನ್ನು ದಪ್ಪ ಅಕ್ಷರದಲ್ಲಿ ಲಕೋಟೆ ಮೇಲೆ ಬರೆಯಬೇಕು.