ಡಿ.ಆರ್.ನಾಗರಾಜ್ ಕೊನೆಯ ಕೃತಿ ‘ಸಂಸ್ಕೃತಿ ಕಥನ’ ಬಿಡುಗಡೆ
ಬೆಂಗಳೂರು : ಕನ್ನಡದ ಶ್ರೇಷ್ಠ ವಿಮರ್ಶಕರಲ್ಲೊಬ್ಬರಾದ ‘ಶಕ್ತಿ ಶಾರದೆಯ ಮೇಳ’ದ ಲೇಖಕ ದಿವಂಗತ ಡಿ.ಆರ್.ನಾಗರಾಜ್ ಅವರ ಅಪ್ರಕಟಿತ ಲೇಖನಗಳ ಸಂಗ್ರಹ ‘ಸಂಸ್ಕೃತಿ ಕಥನ’ ಕೃತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ ಹೊರತಂದಿದೆ.
ಕನ್ನಡ ಪುಸ್ತಕ ಪ್ರಾಧಿಕಾರ, ಡಿ.ಆರ್.ನಾಗರಾಜ್ ಸಾಹಿತ್ಯ ಸಂಸ್ಕೃತಿ ಟ್ರಸ್ಟ್ ಹಾಗೂ ರುಜುವಾತು ವೇದಿಕೆ ಆ.16 ರ ಶುಕ್ರವಾರ ಜಂಟಿಯಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎಚ್.ಶ್ರೀನಿವಾಸ್ ‘ಸಂಸ್ಕೃತಿ ಕಥನ’ ಪುಸ್ತಕವನ್ನು ಬಿಡುಗಡೆ ಮಾಡಿದರು.
ಅಲ್ಪ ಜೀವಿತಾವಧಿಯಲ್ಲಿ ನಾಗರಾಜ್ರ ಸಾಹಿತ್ಯಿಕ ಸಾಧನೆ ಮಹತ್ತರವಾದುದು. ಸಮಗ್ರ ಸಾಮಾಜಿಕ ನೆಲೆಗೆ ಸ್ಪಂದಿಸುವಂತಿದ್ದ ಅವರ ಚಿಂತನಾ ಚೌಕಟ್ಟು ಸೂಕ್ಷ್ಮತೆಗಳಿಂದ ಕೂಡಿತ್ತು . ಸಾಹಿತ್ಯಿಕವಾಗಿ ಮಾತ್ರವಲ್ಲ - ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕ ನೆಲೆಗಳಲ್ಲೂ ನಾಗರಾಜ್ ಅವರ ಚಿಂತನೆ ಕೂಡಿತ್ತು ಎಂದು ಶ್ರೀನಿವಾಸ್ ಹೇಳಿದರು.
ಸಮಕಾಲೀನ ಸಾಂಸ್ಕೃತಿಕ ಸಂದರ್ಭದಲ್ಲಿ ನಾಗರಾಜ್ ಅವರ ಅಪ್ರಕಟಿತ ಬರಹಗಳ ಸಂಕಲನ ಪ್ರಕಟಿಸುವ ಮಹತ್ವದ ಹೊಣೆಗಾರಿಕೆ. ಇಂಥ ಹೊಣೆಗಾರಿಕೆಯನ್ನು ನಿರ್ವಹಿಸಿದ ಪುಸ್ತಕ ಪ್ರಾಧಿಕಾರ ಅಭಿನಂದನೀಯ ಎಂದು ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಸಂಸ್ಕೃತಿ ಕಥನ ಕೃತಿಯ ಸಂಪಾದಕಾರದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಾದೇಶಿಕ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ, ಬೆಂಗಳೂರು ವಿವಿ ಪ್ರಸಾರಾಂಗ ನಿರ್ದೇಶಕ ಡಾ.ಬಸವರಾಜ ಕಲ್ಗುಡಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಮಲ್ಲೇಪುರಂ ಜಿ ವೆಂಕಟೇಶ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications