ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

‘ದಿ ರಿಟರ್ನ್‌ ಜರ್ನಿ’: ಬಹುಮುಖ ಪ್ರತಿಭೆಯ ಕೃಷ್ಣಾನಂದ ಕಾಮತ್‌ ನಿಧನ

By Staff
|
Google Oneindia Kannada News

ಬೆಂಗಳೂರು: ಬರಹ ಕೃಷಿ, ವಿಜ್ಞಾನ, ಛಾಯಾಗ್ರಹಣ, ಚಿತ್ರಕಲೆ ಮುಂತಾದ ವಿಭಿನ್ನ ರಂಗಗಳಲ್ಲಿ ಪರಿಣತಿ ಸಾಧಿಸಿ ಹೆಸರು ಮಾಡಿದ್ದ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಡಾ.ಕೃಷ್ಣಾನಂದ ಕಾಮತ್‌ ತೀವ್ರ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು .

ಅಸ್ವಸ್ಥಗೊಂಡಿದ್ದ ಕೃಷ್ಣಾನಂದ ಕಾಮತ್‌ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು . ಪತ್ನಿ ಜ್ಯೋತ್ಸ್ನಾ ಕಾಮತ್‌ ಹಾಗೂ ಪುತ್ರ ವಿಕಾಸ್‌ ಕಾಮತ್‌ ಅವರನ್ನು ಮೃತರು ಅಗಲಿದ್ದಾರೆ. ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X