ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?
ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ ನಡೆಯಿತು. ಇದೀಗ ಹೊಸದಾಗಿ ಅಂಬರೀಷ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆ.
ಈ ಸಂಬಂಧ ಬಿಜೆಪಿ ನಾಯಕರು ಅಂಬರೀಷ್ ಅವರೊಂದಿಗೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದಾರೆ.ಮಾರ್ಚ್ 14ರ ಚುನಾವಣಾ ಸಮಿತಿ ಸಭೆ ವೇಳೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)
Comments
bjp ಬಿಜೆಪಿ ಆಪರೇಷನ್ ಕಮಲ politics ಕನ್ನಡ ರಾಜಕೀಯ ಲೋಕಸಭೆ ಚುನಾವಣೆ 09 bengaluru north ಬೆಂಗಳೂರು ಉತ್ತರ ಅಂಬರೀಶ್ ambareesh
Story first published: Saturday, March 14, 2009, 11:05 [IST]