ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಏ.4ರಂದು ಬಾದಾಮಿ ಹೌಸ್ ನಲ್ಲಿ ತೇಜಸ್ವಿ ಸ್ಮರಣೆ
ಖ್ಯಾತಿ ಸಾಹಿತಿ, ಗೀತ ರಚನೆಕಾರ ಜಯಂತ್ ಕಾಯ್ಕಿಣಿ ಅವರ ತೇಜಸ್ವಿ ಅವರೊಂದಿಗಿನ ಒಡನಾಟದ ಮೆಲುಕು ಹಾಕಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾರ್ತಾ ಇಲಾಖೆ ನಿರ್ದೇಶಕ ವಿಶು ಕುಮಾರ್ ವಹಿಸುವರು. ಕೃಪಾಕರ-ಸೇನಾನಿ ಅವರ ಡಾಕ್ಯುಮೆಂಟರಿ 'ಮಾಯಾಲೋಕ 'ಪ್ರದರ್ಶನಗೊಳ್ಳಲಿದೆ. ತೇಜಸ್ವಿ ಇಲ್ಲವಾಗಿ ಏಪ್ರಿಲ್ 5ಕ್ಕೆ ಎರಡು ವರ್ಷ ತುಂಬಲಿದೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Thursday, April 2, 2009, 13:33 [IST]