ಗೂಗಲ್ ಸ್ಟ್ರೀಟ್ ವ್ಯೂಗೆ ಬೆಂಗಳೂರು ಪೊಲೀಸ್ ಬ್ರೇಕ್

ಗೃಹ ಇಲಾಖೆಯಿಂದ ಅನುಮತಿ ಪಡೆಯುವ ತನಕ ಗೂಗಲ್ ತನ್ನ ಕಾರ್ಯವನ್ನು ಮುಂದುವರೆಸುವಂತಿಲ್ಲ. ಬೆಂಗಳೂರಿನಲ್ಲಿ ಇಸ್ರೋ, ಎಚ್ ಎಎಲ್, ಎನ್ಎಎಲ್, ಬಿಇಎಲ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಿದ್ದು, ಎಲ್ಲವೂ ಉಗ್ರರ ಭೀತಿಯನ್ನು ಎದುರಿಸುತ್ತಿದೆ. ರಕ್ಷಣಾ ಹಾಗೂ ಬಾಹ್ಯಾಕಾಶ ಸಂಸ್ಥೆಗಳ ಭದ್ರತೆ ವಿಶೇಷದಲ್ಲಿ ಉದಾಸೀನತೆ ತೋರುವಂತಿಲ್ಲ. 2008ರ ಸರಣಿ ಬಾಂಬ್ ಸ್ಫೋಟದ ನಂತರ ಭದ್ರತೆ ವಿಷಯದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ ಎಂದು ಆಯುಕ್ತ ಸುನೀಲ್ ಕುಮಾರ್ ಹೇಳಿದರು.
ಸಾರ್ವಜನಿಕ ರಸ್ತೆ ಹಾಗೂ ಕಟ್ಟಡಗಳ ಚಿತ್ರಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳ ಚಿತ್ರಗಳು ಇದರಲ್ಲಿ ಸೇರುವುದಿಲ್ಲ ಎಂದು ಗೂಗಲ್ ಸಂಸ್ಥೆ ವಿನಯ್ ಗೋಯಲ್ ಪ್ರತಿಕ್ರಿಯಿಸಿದ್ದಾರೆ.ಆದರೆ, ಕಳೆದ ವರ್ಷ 2,50,000 ಜರ್ಮನ್ನರು ತಮ್ಮ ಮನೆ ಚಿತ್ರ ಕಾಣಿಸದಂತೆ ನೋಡಿಕೊಳ್ಳಿ ಎಂದು ಗೂಗಲ್ ಗೆ ಸೂಚಿಸಿದ್ದರು. ಜೆಕ್ ಸರ್ಕಾರ ಕೂಡಾ ಗೂಗಲ್ ನ ಈ ಸೇವೆಗೆ ನಿರ್ಬಂಧ ಹೇರಿದೆ. ಯುಕೆಯಲ್ಲಂತೂ ವೈ ಫೈ ಮೂಲಕ ಖಾಸಗಿ ಇಮೇಲ್ ಐಡಿ, ಪಾಸ್ ವರ್ಡ್ ಕೂಡ ಸಂಗ್ರಹವಾಗಿತ್ತು. ನಂತರ ಎಲ್ಲವನ್ನೂ ಅಳಿಸಿ ಹಾಕಲಾಯಿತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications