ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ಲೇಸ್ಕೂಲ್ ಲೈಂಗಿಕ ದೌರ್ಜನ್ಯ, ತನಿಖೆಗೆ ಸಿದ್ಧರಾಮಯ್ಯ ಆದೇಶ

ಬೆಂಗಳೂರಿನ ಪ್ಲೇಸ್ಕೂಲ್ ಒಂದರಲ್ಲಿ ಮಕ್ಕಳ ಮೇಲೆ ನಡೆದ ಹಲವು ಲೈಂಗಿಕ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಪ್ಲೇಸ್ಕೂಲ್ ಒಂದರಲ್ಲಿ ಮಕ್ಕಳ ಮೇಲೆ ನಡೆದ ಹಲವು ಲೈಂಗಿಕ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ವಿಸ್ತೃತ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ಈ ಸಂಬಂಧ ವಿವರವಾದ ತನಿಖೆ ನಡೆಸುವಂತೆ ಹೇಳಿದ್ದೇನೆ. ಅಪರಾಧಿಗಳನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.[ಬೆಂಗಳೂರಿನ ಶಾಲೆಯೊಂದರಲ್ಲಿ ಹಲವು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ]

Bengaluru Playschool abuse case: Siddaramaiah ordered for diligent investigation

ಬೆಂಗಳೂರಿನ ಮಾರತಹಳ್ಳಿ ಪ್ಲೇಸ್ಕೂಲ್ ಒಂದರಲ್ಲಿ ಮಗುವೊಂದರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಇದೇ ಶಾಲೆಯಲ್ಲಿ ನಡೆದ ಇಂಥಹ ಹಲವು ದೌರ್ಜನ್ಯ ಪ್ರಕರಣಗಳ ಬಗ್ಗೆ ಪೋಷಕರು ಸರಣಿ ದೂರುಗಳನ್ನು ನೀಡಿದ್ದರು.[ಬೆಂಗಳೂರಿನಲ್ಲಿ ಗಗನಸಖಿ ಮೇಲುಡುಪು ಹರಿದು ದುರುಳ ಪರಾರಿ]

ಈ ಸಂಬಂಧ ಈಗಾಗಲೇ ಮಾರತಹಳ್ಳಿ ಪೊಲೀಸರು ಶಾಲೆಯ ಪ್ರಾಂಶುಪಾಲ ಸೇರಿದಂತೆ ಇತರ ಇಬ್ಬರನ್ನು ಬಂಧಿಸಿದ್ದಾರೆ. ಮೂವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.

English summary
Karnataka Chief Minister Siddaramaiah said that, I have asked Police Commissioner to diligently investigate the play school child abuse cases. The guilty will not be spared,” in reply to the Bengaluru playschool series abuse cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X