ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಧಿಕೃತವಾಗಿ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾದ ಧನಂಜಯ ಕುಮಾರ್

|
Google Oneindia Kannada News

ಬೆಂಗಳೂರು, ಆಗಸ್ಟ್ 03 : ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದ ಧನಂಜಯ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಬಿಎಸ್ ವೈ ಮಾಜಿ ಆಪ್ತ ಧನಂಜಯ ಕುಮಾರ್ ಕಾಂಗ್ರೆಸ್ ಸೇರ್ಪಡೆ?ಬಿಎಸ್ ವೈ ಮಾಜಿ ಆಪ್ತ ಧನಂಜಯ ಕುಮಾರ್ ಕಾಂಗ್ರೆಸ್ ಸೇರ್ಪಡೆ?

ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಮಾತುಕತೆ ನಡೆಸಿದದ್ದರು. ಅದರಂತೆಯೇ ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರಿದರು.

Former union minister Dhananjaya Kumar officially joined Congress in Bengaluru

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಧನಂಜಯ ಕುಮಾರ್ ಅವರು ಈಗ ಕಾಂಗ್ರೆಸ್ ಪಾಳಯಕ್ಕೆ ಲಗ್ಗೆ ಹಾಕಿದ್ದಾರೆ.

English summary
Former union minister Dhananjaya Kumar officially joined Congress Party today in presence of KPCC President Dr G Parameshwara, Working President Dinesh Gundurao, at KPCC office Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X