ಇಸ್ರೋ ವಿಜ್ಞಾನಿ ನಂದಿನಿಹರಿನಾಥ್ ಗೆ ಮಹಿಳಾ ರತ್ನ ಪ್ರಶಸ್ತಿ
ಇಸ್ರೋದ ವಿಜ್ಞಾನಿ ನಂದಿನಿಹರಿನಾಥ್ ಅವರನ್ನು ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಮಹಿಳಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು
ಬೆಂಗಳೂರು, ಏಪ್ರಿಲ್ 13: ಇಸ್ರೋದ ಮಂಗಳಯಾನ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿಜ್ಞಾನಿ ನಂದಿನಿ ಹರಿನಾಥ್ ಅವರನ್ನು ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಸನ್ಮಾನಿಸಲಾಯಿತು. ಮಹಿಳಾ ರತ್ನ ಪ್ರಶಸ್ತಿ ನೀಡಿ, ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪರಿಷತ್ ಅಧ್ಯಕ್ಷ ಮಾಯಣ್ಣ, ಕರ್ನಾಟಕದ ಹೆಮ್ಮೆ ವಿಜ್ಞಾನಿ ನಂದಿನಿಹರಿನಾಥ್ ಅವರ ಸಾಧನೆಯ ಬಗ್ಗೆ ಕೊಂಡಾಡಿದರು. ಇಸ್ರೋದ ಮಂಗಳಯಾನ ಯೋಜನೆಯಲ್ಲಿ ಆಕೆ ವಹಿಸಿದ ಪಾತ್ರ ಮಹತ್ತರವಾದದ್ದು. ಅಂಥವರಿಗೆ ಮಹಿಳಾ ರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.[ಇಸ್ರೋ ವಿಶ್ವದಾಖಲೆ ಹಿಂದೆ ಇರುವ 8 ಮಹಿಳೆಯರಿಗೊಂದು ಸಲಾಂ]

ಝಾನ್ಸಿರಾಣಿ ಲಕ್ಷ್ಮಿ ಬಾಯಿ, ಓಬವ್ವ ಹೀಗೆ ದೇಶಕ್ಕೆ ಸೇವೆ ಸಲ್ಲಿಸಿದ ಹಲವು ಮಹಿಳೆಯರ ನಿದರ್ಶನ ನಮ್ಮ ಮುಂದಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತವಾದ ಸೇವೆ ಸಲ್ಲಿಸುವ ಮೂಲಕ ಇತರರಿಗೆ ಮಾದರಿಯಾಗಿರುವ ನಂದಿನಿ ಅವರನ್ನು ಸನ್ಮಾನಿಸುತ್ತಿರುವುದು ನನ್ನ ಪುಣ್ಯ ಎಂದು ಅವರು ಹೇಳಿದರು.
ಕುಟುಂಬ ಹಾಗೂ ಉದ್ಯೋಗ ಎರಡನ್ನೂ ಸಂಭಾಳಿಸಬೇಕಾದ ಸವಾಲನ್ನು ಎದುರಿಸಿ ಗೆದ್ದ ನಂದಿನಿ ಅಂಥವರ ಅಗತ್ಯ ಈ ಸಮಾಜಕ್ಕೆ ಇದೆ. ಈ ರೀತಿ ಸಾಧನೆಗೆ ಮುಂದಾಗುವ ಮಹಿಳೆಯರ ಬೆಂಬಲಕ್ಕೆ ನಾವು ಸದಾ ಇರುತ್ತೇವೆ ಎಂದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Artemis 2 Mission: 54 ವರ್ಷಗಳ ಬಳಿಕ ಮತ್ತೆ ಚಂದ್ರನತ್ತ ಐತಿಹಾಸಿಕ ಪಯಣ, ಆರ್ಟೆಮಿಸ್-2 ಭರ್ಜರಿ ಆರಂಭ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು?












Click it and Unblock the Notifications