ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನು ಮುಂದೆ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸುವಂತಿಲ್ಲ

By Sachhidananda Acharya
|
Google Oneindia Kannada News

ಬೆಂಗಳೂರು, ಜುಲೈ 7: 'ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ'ದ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾವುದೇ ರೀತಿ ಮುಷ್ಕರ ಹೂಡಿ ಕೆಲಸ ಸ್ಥಗಿತಗೊಳಿಸುವುದನ್ನು ನಿಷೇಧಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

'ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ-2013'ರ ಅನ್ವಯ ಸರಕಾರಕ್ಕಿರುವ ಅಧಿಕಾರವನ್ನು ಚಲಾಯಿಸಿ 'ಬೆಂಗಳೂರಿನ ನಾಗರಿಕರ ಹಿತದೃಷ್ಟಿಯಿಂದ' ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ಹೇಳಿದೆ.

ಏಕಾಏಕಿ 'ನಮ್ಮ ಮೆಟ್ರೋ' ಬಂದ್ ನಡೆಯುತ್ತಿರುವುದೇಕೆ?ಏಕಾಏಕಿ 'ನಮ್ಮ ಮೆಟ್ರೋ' ಬಂದ್ ನಡೆಯುತ್ತಿರುವುದೇಕೆ?

Karnataka govt prohibits ‘Namma Metro’ workers from further protest

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಹಿದಾಯತ್ತುಲ್ಲ ಆದೇಶ ಹೊರಡಿಸಿದ್ದಾರೆ.

'ನಮ್ಮ ಮೆಟ್ರೋ' ಬಂದ್: ಲಕ್ಷಾಂತರ ಪ್ರಯಾಣಿಕರ ಗೋಳು ಕೇಳೋರ್ಯಾರು?!'ನಮ್ಮ ಮೆಟ್ರೋ' ಬಂದ್: ಲಕ್ಷಾಂತರ ಪ್ರಯಾಣಿಕರ ಗೋಳು ಕೇಳೋರ್ಯಾರು?!

ಇಂದು ಮುಂಜಾನೆ ಏಕಾಏಕಿ ಮೆಟ್ರೋ ಸಿಬ್ಬಂದಿಗಳು ಮುಷ್ಕರ ನಡೆಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಇದರಿಂದ ನಾಗರೀಕರು ಸರಕಾರದ ವಿರುದ್ಧ ಗರಂ ಆಗಿದ್ದರು.

English summary
After the sudden strike from Namma Metro workers on today morning Government of Karnataka prohibits BMRCL workers from the further protests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X