ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ್ದ ತನಿಖಾ ಆದೇಶ. ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆದೇಶ.

|
Google Oneindia Kannada News

ಬೆಂಗಳೂರು, ಜುಲೈ 25: ರಾಮಚಂದ್ರಾಪುರ ಮಠದ ವಿರುದ್ಧದ ತನಿಖೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಮಚಂದ್ರಾಪುರ ಮಠ: ಶ್ಯಾಂ ಭಟ್ ವಿರುದ್ಧ ಅಫಿಡವಿಟ್,ಪ್ರಕರಣ ಇತ್ಯರ್ಥರಾಮಚಂದ್ರಾಪುರ ಮಠ: ಶ್ಯಾಂ ಭಟ್ ವಿರುದ್ಧ ಅಫಿಡವಿಟ್,ಪ್ರಕರಣ ಇತ್ಯರ್ಥ

ಮಠದಲ್ಲಿ ಹಲವಾರು ಆರ್ಥಿಕ ಅವ್ಯವಹಾರಗಳು ಕೇಳಿಬಂದಿದ್ದಿರಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದರ ವಿರುದ್ಧ ಮಠದ ಆಡಳಿತ ಮಂಡಳಿ ಹೈಕೋರ್ಟ್ ಮೆಟ್ಟಿಲೇರಿತ್ತು.

Karnataka High Court stays Karnataka Government's order to probe against Ramachandrapura Mutt

ಮಠದ ವತಿಯಿಂದ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯದ ಏಕ ಸದಸ್ಯ ಪೀಠ, ಜುಲೈ 25ರಂದು ಮಧ್ಯಂತರ ಆದೇಶ ಹೊರಡಿಸಿ, ಮುಖ್ಯ ಕಾರ್ಯದರ್ಶಿ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

English summary
The investigation which was ordered by the Karnataka Government's Chief Secretary, has been stayed by the Karnataka High Court on July 25, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X