ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಧಾನಿಯಲ್ಲಿ ಮಳೆ: ತಂಪಾಯ್ತು ಬೆಂಗಳೂರು

ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು ಮಳೆಯಾಗಿದ್ದು, ಬಿಸಿಲ ಬೇಗೆಯಲ್ಲಿ ಬೆಂದಿದ್ದ ರಾಜಧಾನಿಯ ಜನರು ಕೊಂಚ ನಿರಾಳರಾಗಿದ್ದಾರೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಏಪ್ರಿಲ್ 17: ಬಿಸಿಲ ಬೇಗೆಗೆ ಬಸವಳಿದ್ದಿದ್ದ ರಾಜಧಾನಿಯ ಜನರಿಗೆ ಇಂದು ಕೊಂಚ ಸಮಾಧಾನವಾಗಿದೆ. ಯಶವಂತಪುರ, ಆಡುಗೋಡಿ, ಶಾಂತಿನಗರ, ಮೆಜೆಸ್ಟಿಕ್, ಕೋರಮಂಗಲ, ಹೊಸೂರು ಮುಖ್ಯರಸ್ತೆ ಸೇರಿದಂತೆ ರಾಜಧಾನಿಯ ಹಲವೆಡೆ ಇಂದು ಗಾಳಿ ಸಹಿತ ಮಳೆಯಾಗಿದೆ.

ಉದ್ಯಾನನಗರಿ ಕೊಂಚ ತಂಪಾಗಿದ್ದರೂ, ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಆನೇಕಲ್ ತಾಲೂಕು ಮತ್ತು ಅತ್ತಿಬೆಲೆಯಲ್ಲೂ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

Summer shower in Bengaluru brings happiness
English summary
Garden city Bengaluru's people are feeling relief today. Summer shower in the city brings happiness in the face of the people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X