ಬೆಂಗಳೂರು ದೊಡ್ಡಕೆರೆ ಆವರಣದಲ್ಲಿ ಸಸಿ ನೆಟ್ಟು ಪರಿಸರ ದಿನ ಆಚರಣೆ
ಬೆಂಗಳೂರು, ಜೂನ್ 6: ವಿಶ್ವ ಪರಿಸರ ದಿನದ ನಿಮಿತ್ತ ಬೆಂಗಳೂರು ಮೂಲದ ಎನ್ ಜಿ ಒ ಯುನೈಟೆಡ್ ವೇ ಬೆಂಗಳೂರು ಮತ್ತು ಬಿಬಿಎಂಪಿ ಸಹಯೋಗದಲ್ಲಿ ಸದ್ಗುರು ಸಾಯಿನಾಥ್ ಶಾಲೆಯ 150 ಮಕ್ಕಳಿಂದ ಸಸಿ ನೆಡುವ ಕಾರ್ಯಕ್ರಮ ಬೆಂಗಳೂರಿನ ಕುಡ್ಲು ದೊಡ್ಡಕೆರೆ ಸಮಿಪ ನಡೆಯಿತು.
600 ಸಸಿಗಳನ್ನು ನೆಟ್ಟ ಮಕ್ಕಳಿಗೆ ಪರಿಸರ ರಕ್ಷಣೆ, ಸಸಿ ಬೆಳೆಸುವ ಮಹತ್ವವನ್ನು ತಿಳಿಸಿಕೊಡಲಾಯಿತು. ಯುನೈಟೆಡ್ ವೇ ಬೆಂಗಳೂರು ಎನ್ ಜಿ ಓದ ಸಿಇಒ ಮನಿಶ್ ಮೈಕಲ್ ಮಾತನಾಡಿ, ನಮ್ಮ ಭವಿಷ್ಯವಾದ ಈ ಮಕ್ಕಳನ್ನು ಉತ್ತಮ ಸಂಸ್ಕಾರ ನೀಡಿ ಬೆಳೆಸುವ ಮೂಲಕ ಅವರು ಸಮಾಜಕ್ಕೆ ಮಾದರಿಯಾಗುವಂತೆ ಮಾಡಬೇಕಿದೆ ಎಂದರು. ಅವರಿಗೆ ಪರಿಸರದ ಮಹತ್ವವನ್ನು ತಿಳಿಸಿಕೊಡುವುದು ಮುಖ್ಯ ಎಂದರು.[ಜಾಗತಿಕ ತಾಪಮಾನ ತಗ್ಗಿಸಲು ಪಣತೊಡೋಣ: ಅನಂತ ಕುಮಾರ್]

40 ಎಕರೆಯಷ್ಟು ವಿಶಾಲವಾದ ದೊಡ್ಡಕೆರೆಯನ್ನು ವೇಕ್ ದ ಲೇಕ್ ಕ್ಯಾಂಪೇನ್ ಮೂಲಕ ಸ್ವಚ್ಛಗೊಳಿಸಲಾಗುತ್ತಿದ್ದು, ಈ ಕೆರೆಯ ಸುತ್ತ ವಾಕಿಂಗ್ ಪಾತ್ ನಿರ್ಮಿಸುವ ಜವಾಬ್ದಾರಿಯನ್ನು ಯುನೈಟೆಡ್ ವೇ ಆಫ್ ಬೆಂಗಳೂರು ಹೊತ್ತಿತ್ತು. ಇದೀಗ ಈ ಕೆರೆ ಸುತ್ತ ಸಸಿಗಳನ್ನು ಬೆಳೆಸುವ ಮೂಲಕ ಹಸಿರು ಬೆಂಗಳೂರಿಗೆ ನಾಂದಿ ಹಾಡಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications