ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾದ ವಿಕೃತಕಾಮಿ
ಬೆಂಗಳೂರು.ಜನವರಿ 6: ಕಮ್ಮನಹಳ್ಳಿ ಪ್ರಕರಣ ನಡೆದು ಕೆಲವು ದಿನ ಕಳೆದಿಲ್ಲ ಆಗಲೇ ಶುಕ್ರವಾರ ಬೆಳ್ಳಂಬೆಳಗ್ಗೆ ಮತ್ತೊಬ್ಬ ಕಾಮುಕನ ಅಟ್ಟಹಾಸ ಕೆ.ಜಿ.ಹಳ್ಳಿ ವ್ಯಾಪ್ತಿಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೆ.ಜಿ.ಹಳ್ಳಿ ವ್ಯಾಪ್ತಿ ಬೆಳ್ಳಂಬೆಳಗ್ಗೆ 6.30ರ ವೇಳೆಯಲ್ಲಿ ಮನೆಯೊಂದರ ಮುಂದೆ ಯುವತಿ ಹಾದು ಹೋಗುವಾಗ ಹಿಂದಿನಿಂದ ಓಡಿ ಬಂದ ಯುವಕ ಆಕೆಯನ್ನು ಚುಂಬಿಸಿ, ನಾಲಿಗೆಯನ್ನು ಕಚ್ಚಿದ್ದಾನೆ. ಮನೆಯ ಬಳಿ ನಾಯಿ ಬೊಗಳಿದ್ದರಿಂದ, ಜನ ಸೇರುವರೆಂಬ ಭಯದಿಂದ ಪರಾರಿಯಾಗಿದ್ದಾನೆ. ಆದರೆ ಇದು ಆ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಯುವತಿಗೆ ಕೈ ಹೆಬ್ಬೆರಳು ಮತ್ತು ಕಾಲಿಗೂ ಗಾಯವಾಗಿದೆ ಎಂದು ಹೇಳಲಾಗಿದೆ.[ಕಮ್ಮನಹಳ್ಳಿ ಕಾಮುಕರ ವಿರುದ್ಧ ಸಂತ್ರಸ್ತೆ ನುಡಿದಿದ್ದೇನು?]

ಹೊಸ ವರ್ಷದ ಮಧ್ಯರಾತ್ರಿಯಲ್ಲಿ ಕಮ್ಮನಹಳ್ಳಿಯಲ್ಲಿ ಇಬ್ಬರು ಕಾಮುಕತನದಿಂದ ವಿಕೃತವಾಗಿ ವರ್ತಿಸಿ ಮಹಿಳೆಯನ್ನು ಚುಂಬಿಸಿ, ದಾರಿಯಲ್ಲಿ ಎಳೆದಾಡಿ ನಾಲ್ವರು ಪೊಲೀಸರ ಸೆರೆಯಾಗಿರುವ ಹೊತ್ತಿನಲ್ಲಿಯೇ ಮತ್ತೊಂದು ಪ್ರಕರಣ ಬಯಲಾಗಿರುವುದು ನಗರದ ಕುಟುಂಬಗಳಲ್ಲಿ ಭೀತಿ ಮೂಡಿಸಿದೆ.[ಒಂದು ಹಗ್, ಕಿಸ್ ಗಾಗಿ ನಡೆದಿತ್ತಾ ಕಮ್ಮನಹಳ್ಳಿ ಕಿರುಕುಳ?]
ಇನ್ನು ಗೃಹ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರನ್ನು ಅಪಪ್ರಚಾರ ಆಗುವಂತೆ ಬಿಂಬಿಸಬಾರದು ಎನ್ನುತ್ತಾರೆ. ಆದರೆ ಇರುವ ಹುಣ್ಣನ್ನು ಯಾವ ಕನ್ನಡಿಯಲ್ಲಿ ನೋಡಬೇಕು ಎನ್ನುವುದೇ ತಿಳಿಯದಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications