ನೋಟ್ ಬ್ಯಾನ್ ಎಫೆಕ್ಟ್, ಮಹೀಂದ್ರಗೆ 8 ಸಾವಿರ ಕೋಟಿ ರು ಆದಾಯ ನಷ್ಟ
ಅಪನಗದೀಕರಣ ಬಳಿಕ ಮಹೀಂದ್ರ ಆಟೋಮೊಬೈಲ್ ಮತ್ತು ಟ್ರಾಕ್ಟರ್ ಕ್ಷೇತ್ರಗಳಲ್ಲಿ 8 ಸಾವಿರ ಕೋಟಿ ರು. ಆದಾಯ ನಷ್ಟವಾಗಿದೆ ಮಹೀಂದ್ರ ಕಂಪೆನಿ ಎಂಡಿ ಪವನ್ ಗೊಯೆಂಕಾ ಹೇಳಿದ್ದಾರೆ.
ನವದೆಹಲಿ, ಮಾರ್ಚ್. 02 : ನೋಟ್ ಬ್ಯಾನ್ ಎಫೆಕ್ಟ್ ಮಹೀಂದ್ರ ಕಂಪನಿ ಮೇಲೆ ಬೀರಿದೆ. ನವೆಂಬರ್ ನಿಂದ ಡಿಸೆಂಬರ್ ವರೆಗೆ ಮಹೀಂದ್ರ ಕಂಪನಿಯ ಭಾರತೀಯ ಆಟೋಮೊಬೈಲ್ ಮತ್ತು ಟ್ರಾಕ್ಟರ್ ಕ್ಷೇತ್ರಗಳಲ್ಲಿ ಬರೋಬ್ಬರಿ 8 ಸಾವಿರ ಕೋಟಿ ರು. ಆದಾಯ ನಷ್ಟವಾಗಿದೆ ಎಂದು ಎಂದು ಮಹೀಂದ್ರ ಕಂಪೆನಿಯ ಆಡಳಿತ ನಿರ್ದೇಶಕ ಪವನ್ ಗೊಯೆಂಕಾ ಅವರು ಹೇಳಿದ್ದಾರೆ.
ಕಳೆದ ವರ್ಷ ಸೆಪ್ಟಂಬರ್ ಮತ್ತು ಅಕ್ಟೋಬರ್ನಲ್ಲಿ ಹಬ್ಬಗಳ ಭರಾಟೆಯಲ್ಲಿ ಉತ್ತಮವಾಗಿ ಮಾರಾಟದಲ್ಲಿದ್ದ ಆಟೋಮೊಬೈಲ್ ಮತ್ತು ಟ್ರಾಕ್ಟರ್ ಕ್ಷೇತ್ರಗಳ ಕಂಪೆನಿಗಳು, 500 ಹಾಗೂ 1000 ರು. ನೋಟ್ ನಿಷೇಧಿಸಿದ ಬಳಿಕ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಬಹಳಷ್ಟು ಕುಸಿತ ಕಂಡಿದ್ದು ಈ ರೀತಿಯಾದ ಕುಸಿತ ಎಂದು ಕಂಡಿರಲಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ನವೆಂಬರ್ ನಲ್ಲಿ ವಾಹನ ಮಾರಾಟ ಶೇ.5.48ರಷ್ಟು ಕುಗ್ಗಿದರೆ ಡಿಸೆಂಬರ್ನಲ್ಲಿ ಅದು ಇನ್ನಷ್ಟು ತಳಮಟ್ಟಕ್ಕೆ ಜಾರಿದೆ. ಇದು ಕಳೆದ 43 ತಿಂಗಳಲ್ಲೇ ಅತ್ಯಂತ ತೀವ್ರ ಕುಸಿತವಾಗಿದೆ ಎಂದರು.
Auto, tractor cos suffered Rs 8,000-cr revenue loss in November and December due to #noteban: Mahindra & Mahindra MD Pawan Goenka.
— Press Trust of India (@PTI_News) March 2, 2017
2013ರ ಮಾರ್ಚ್ನಲ್ಲಿ ವಾಹನಗಳ ಒಟ್ಟು ಮಾರಾಟವು ಶೇ.7.75ರಷ್ಟು ಕುಸಿತ ಕಂಡಿತ್ತು ಎಂದು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications