ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ಇಬ್ಬರು ಬಲಿ

ಹಾಸನ ಜಿಲ್ಲೆಯಲ್ಲಿ ಇಂದು ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆಸುರಿಯುತ್ತಿದ್ದು, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದ ಜಯರಾಂ (45), ಮುರಳಿ (35) ಎಂಬುವವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಹಾಸನ, ಏಪ್ರಿಲ್ 4: ಸಿಡಿಲು ಬಡಿದು ಇಬ್ಬರು ರೈತರು ಹೊಲದಲ್ಲೇ ಅಸುನೀಗಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಇಂದು ಸಿಡಿಲಿನಿಂದ ಕೂಡಿದ ಧಾರಾಕಾರ ಮಳೆಸುರಿಯುತ್ತಿದ್ದು, ಹೊಲಕ್ಕೆ ಕೆಲಸಕ್ಕೆಂದು ಹೋಗಿದ್ದ ಜಯರಾಂ (45), ಮುರಳಿ (35) ಎಂಬುವವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Two farmers dies because of thunderbolt in Hassan

ಕಳೆದ ಕೆಲಸ ದಿನಗಳಿಂದ ಬಿಸಿಲ ಝಳ ತಡೆಯಲಾಗದೆ ಪರಿತಪಿಸಿದ್ದ ಜನತೆಗೆ, ಮಳೆಯ ಸಿಂಚನ ಸಂತಸ ತಂದಿದ್ದರೂ, ಇಬ್ಬರು ರೈತರ ಸಾವಿನಿಂದಾಗಿ ತಾಲೂಕಿನಲ್ಲಿ ದುಃಖ ಮಡುಗಟ್ಟಿದೆ.

English summary
Two farmers dies because of thunderbolt in Hassan. Jayaram and Murali are the two farmers who lost their lives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X