ಮೂವರು ಖಲಿಸ್ತಾನ್ ಭಯೋತ್ಪಾದಕರ ಬಂಧನ
ಭೋಪಾಲ್, ಆಗಸ್ಟ್ 10: ಐಎಸ್ಐ ಮತ್ತು ಖಲಿಸ್ತಾನ್ ಲಿಬರೇಷನ್ ಫೋರ್ಸ್ ನ ಮೂವರು ಉಗ್ರರನ್ನು ಮಧ್ಯ ಪ್ರದೇಶ ಎಟಿಎಸ್ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಮೊಕ್ಕಾಂ ಹೂಡಿದ್ದ ಪಂಜಾಬ್ ಪೊಲೀಸರು ಕೊನೆಗೂ ಮಧ್ಯ ಪ್ರದೇಶ ಪೊಲೀಸರ ಸಹಾಯದೊಂದಿಗೆ ಈ ಉಗ್ರರನ್ನು ಬಂಧಿಸಿದ್ದಾರೆ.
ಬಲ್ವಿಂದರ್ ಗಿಲ್, ಬಲ್ಕರ್ ಸಿಂಗ್ ಮತ್ತು ಸತ್ಯೇಂದ್ರ ರಾವತ್ ಬಂಧಿತ ಉಗ್ರರಾಗಿದ್ದಾರೆ. ಇವರಲ್ಲಿ ಇಬ್ಬರು ಖಲಿಸ್ತಾನ್ ಸಂಘಟನೆಗೆ ಸೇರಿದ್ದರೆ, ಓರ್ವ ಐಎಸ್ಐ ಜತೆ ಸಂಪರ್ಕ ಹೊಂದಿದ್ದ ಎಂದು ಮೂಲಗಳು ಹೇಳಿವೆ.
ಗ್ವಾಲಿಯರ್ ನ ದಬ್ರಾ, ಚಿನೋರ್ ಮತ್ತು ದುಲ್ಪಾರದಲ್ಲಿ ಈ ಉಗ್ರರು ಅಡಗಿಕೊಂಡಿದ್ದರು. ಖಚಿತ ಗುಪ್ತಚರ ಮಾಹಿತಿಯ ಮೇಲೆ ಇವರನ್ನು ಎಟಿಎಸ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂನ್ ನಲ್ಲಿ ಬಂಧಿತರಾಗಿದ್ದ ಗುರ್ದೀಯಲ್ ದಿಂಗ್, ಜಾಗ್ರೂಪ್ ಸಿಂಗ್ ಮತ್ತು ಸತ್ವೆಂದರ್ ಸಿಂಗ್ ಈ ಉಗ್ರರ ಬಗ್ಗೆ ಸುಳಿವು ನೀಡಿದ್ದರು ಎ ನ್ನಲಾಗಿದೆ.

ವಿಚಾರಣೆ ವೇಳೆ ಈ ಉಗ್ರರು ಸಿಖ್ಖ್ ವಿರೋಧಿ ಶಕ್ತಿಗಳ ವಿರುದ್ಧ ದಾಳಿ ನಡೆಸಲು ಯೋಜನೆ ರೂಪಿಸಿದ್ದರು ಎಂದು ತಿಳಿದು ಬಂದಿದೆ. ಇದಕ್ಕಾಗಿ 2016ರಲ್ಲಿ ಪಾಕಿಸ್ತಾನದ ಲಾಹೋರ್ ನಲ್ಲಿ ತರಬೇತಿಯನ್ನೂ ಪಡೆದಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications