ಎನ್ಐಎಯಿಂದ 7 ಹುರಿಯತ್ ನಾಯಕರ ಬಂಧನ
ಜಮ್ಮು ಮತ್ತು ಕಾಶ್ಮೀರ, ಜುಲೈ 24: ರಾಷ್ಟ್ರೀಯ ತನಿಖಾ ದಳ (ಎನ್ಐಎ) 7 ಹುರಿಯತ್ ನಾಯಕರನ್ನು ಬಂಧಿಸಿದೆ. ಲೇವಾದೇವಿ ಕಾಯ್ದೆ ಅಡಿಯಲ್ಲಿ ಈ ಏಳು ಜನರನ್ನು ತನಿಖಾ ಸಂಸ್ಥೆ ಬಂಧಿಸಿದೆ.
ನಯೀಮ್ ಖಾನ್, ಬಿಟ್ಟಾ ಕರಾಟೆ, ಅಲ್ತಾಫ್ ಫಂಟೋಸ್ ಬಂಧಿತರಲ್ಲಿ ಸೇರಿದ್ದಾರೆ. ಈಗಾಗಲೇ ಈ ವ್ಯಕ್ತಿಗಳು ವಶದಲ್ಲಿದ್ದರು. ಆದರೆ ವಿಚಾರಣೆ ಮಾಡಲು ಅವಕಾಶ ಇಲ್ಲದ ಕಾರಣ ಔಪಚಾರಿಕವಾಗಿ ವಿನಂತಿಸಿಕೊಂಡು ಎನ್ಐಎ ಈ ನಾಯಕರನ್ನು ಬಂಧಿಸಿದೆ.

ಬೆನಾಮಿ ಖಾತೆಗಳಿಂದ ಹುರಿಯತ್ ನಾಯಕರಿಗೆ ಕಾಶ್ಮೀರದಲ್ಲಿ ಸಂಘರ್ಷ ಉಂಟು ಮಾಡಲು ಹಣ ಹರಿದು ಬರುತ್ತಿತ್ತು ಎಂಬ ಅನುಮಾನದ ಮೇಲೆ ಎನ್ಐಎ ತನಿಖೆ ನಡೆಸುತ್ತಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications