ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ರೈತರ ಜಂತರ್ ಮಂತರ್ ಪ್ರತಿಭಟನೆಗೆ ಪ್ರಕಾಶ್ ರೈ ಬೆಂಬಲ

ಬರ ಪರಿಹಾರಕ್ಕೆ ಕೋರಿ ತಮಿಳುನಾಡು ರೈತರು ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬಹುಭಾಷಾ ನಟ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ಬೆಂಬಲ ನೀಡಿದ್ದಾರೆ.

By Sachhidananda Acharya
|
Google Oneindia Kannada News

ದೆಹಲಿ, ಮಾರ್ಚ್ 24: ಬರ ಪರಿಹಾರಕ್ಕೆ ಕೋರಿ ತಮಿಳುನಾಡು ರೈತರು ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬಹುಭಾಷಾ ನಟ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ಬೆಂಬಲ ನೀಡಿದ್ದಾರೆ.

ಕೇಂದ್ರ ಸರಕಾರ ತಮಗೆ ಬರ ಪರಿಹಾರ ನೀಡಬೇಕು ಎಂದು ಕೋರಿ ಜಂತರ್ ಮಂತರ್ ನಲ್ಲಿ ತಮಿಳುನಾಡಿನ ರೈತರು ಕಳೆದ 10 ದಿನಗಳಿಂದ ಅರೆ ಬೆತ್ತಲ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರಕಾಶ್ ರೈ ಮತ್ತು ತಮಿಳು ನಟ ವಿಶಾಲ್ ರೈತರ ಜತೆ ಧರಣಿ ಕೂತಿದ್ದಾರೆ.[ಆರ್ ಕೆ ನಗರ ಉಪಚುನಾವಣೆ: ಇ.ಮದುಸೂಧನ್ ನಾಮಪತ್ರ ಸಲ್ಲಿಕೆ]

Actors Prakash Rai and Vishal supported Tamil Nadu farmers protest at Jantar Mantar

ಈ ಕುರಿತು ಮಾತನಾಡಿರುವ ಪ್ರಕಾಶ್ ರೈ, "ಅವರ (ರೈತರ) ಸಮಸ್ಯೆಯನ್ನು ಯಾರೂ ಕೇಳುತ್ತಿಲ್ಲ. ಸಂಬಂಧಪಟ್ಟ ಸಚಿವರು ಗಮನಿಸಬಹುದು ಎಂದು ನಾನು ಪ್ರತಿಭಟನೆಗೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇನೆ,' ಎಂದು ಹೇಳಿದ್ದಾರೆ.[ಶಶಿಕಲಾಗೆ 'ಟೋಪಿ', ಪನ್ನೀರ್‌ ಸೆಲ್ವಂಗೆ 'ವಿದ್ಯುತ್ ಕಂಬ']

English summary
Multilingual Actors Prakash Rai and Tamil actor Vishal join the farmers from Tamil Nadu, protesting at Jantar Mantar for drought relief fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X