ಯೋಧನನ್ನು ಬಲಿ ಪಡೆದ ಪಾಕ್ ಅಪ್ರಚೋದಿತ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರ, ಸೆಪ್ಟೆಂಬರ್ 15: ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧರೊಬ್ಬರು ಅಸು ನೀಗಿದ್ದಾರೆ.
ಶುಕ್ರವಾರ ಮುಂಜಾಣೆ ಅರ್ನಿಯಾ ಭಾಗದಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಆರಂಭಿಸಿದ್ದು, ಗುಂಡು ತಾಗಿ ಬಿಎಸ್ಎಫ್ ಜವಾನ ಬ್ರಿಜೇಂದ್ರ ಬಹದ್ದೂರ್ ಗಂಭೀರ ಗಾಯಗೊಂಡಿದ್ದರು.

ಅವರನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಸಲಾಯಿತಾದರೂ ಅಷ್ಟರಲ್ಲಾಗಲೇ ಅಸುನೀಗಿದ್ದಾರೆ. ಇನ್ನು ಘಟನೆಯಲ್ಲಿ ನಾಗರೀಕರೊಬ್ಬರಿಗೂ ಗಾಯಗಳಾಗಿವೆ. ಪಾಕಿಸ್ತಾನದ ದಾಳಿಗೆ ಭಾರತವೂ ಪ್ರತಿಕ್ರಿಯೆ ನೀಡಿದ್ದು ವೈರಿ ರಾಷ್ಟ್ರದ ಯತ್ನವನ್ನು ಹಿಮ್ಮೆಟಿಸಿದೆ.
Jammu: Tributes paid to BSF constable Brijendra Bahadur Singh who lost his life in ceasefire violation in Arnia sector pic.twitter.com/qirG9FUhed
— ANI (@ANI) September 15, 2017
ಇನ್ನು ಜಮ್ಮು ಮತ್ತು ಕಾಶ್ಮೀರದ ಆರ್.ಎಸ್ ಪುರದಲ್ಲಿರುವ ಬ್ರಿಜೇಂದ್ರ ಬಹದ್ದೂರ್ ಮನೆಯಲ್ಲಿ ಮಗನನ್ನು ಕಳೆದುಕೊಂಡ ತಂದೆ ತಾಯಂದಿರ ರೋಧನೆ ಮುಗಿಲುಮುಟ್ಟಿದೆ.
#Visuals from the residence of BSF Constable Brijendra Bahadur Singh in Ballia; he lost his life in firing by Pakistan in J&K's RS Pura. pic.twitter.com/DloPgUhI5o
— ANI UP (@ANINewsUP) September 15, 2017
ಚಳಿಗಾಲ ಸಮೀಪಿಸುತ್ತಿದ್ದಂತೆ ಈ ರೀತಿಯ ಘಟನೆಗಳ ಹೆಚ್ಚಾಗಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಕುತಂತ್ರಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಸೇನೆಯ ಗಮನವನ್ನು ಅತ್ತ ಸೆಳೆದು ಉಗ್ರರನ್ನು ಭಾರತದೊಳಕ್ಕೆ ನುಸುಳಲು ಸಹಾಯ ಮಾಡುತ್ತದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆಯಲ್ಲಿ ತಿಳಿಸಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications