ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ದಿನದೊಳಗೆ ಆದಾಯ ವಿವರ ನೀಡಿ: ಯೋಗಿ ಆದಿತ್ಯನಾಥ್

15 ದಿನಗಳೊಳಗೆ ಎಲ್ಲ ಸರ್ಕಾರಿ ಅಧಿಕಾರಿಗಳೂ ತಮ್ಮ ಚರ ಮತ್ತು ಸ್ಥಿರಾಸ್ಥಿಯ ವಿವರವನ್ನು ಕಡ್ಡಾಯವಾಗಿ ನೀಡಲೇಬೆಂಕೆಂದು ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಲಕ್ನೊ, ಮಾರ್ಚ್ 20: 15 ದಿನಗಳೊಳಗೆ ಎಲ್ಲ ಸರ್ಕಾರಿ ಅಧಿಕಾರಿಗಳೂ ತಮ್ಮ ಚರ ಮತ್ತು ಸ್ಥಿರಾಸ್ಥಿಯ ವಿವರವನ್ನು ಕಡ್ಡಾಯವಾಗಿ ನೀಡಲೇಬೆಂಕೆಂದು ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಭಾನುವಾರವಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್, ಅಧಿಕಾರ ವಹಿಸಿಕೊಂಡ ಮರುದಿನವೇ ಇಂಥ ಹೇಳಿಕೆ ನೀಡಿರುವುದು ಅಧಿಕಾರಿಗಳಲ್ಲಿ ಭಯಹುಟ್ಟಿಸಿದೆ.[ವಿವಾದ, ಹಿಂದುತ್ವ, ಸನ್ಯಾಸದ ಘಾಟು ಮಿಕ್ಸ್ಚರ್ ಯೋಗಿ ಆದಿತ್ಯನಾಥ್]

Govt officials should submit property details: Yogi Adityanath

ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಚರ ಮತ್ತು ಸ್ಥಿರಾಸ್ಥಿಯ ಸಂಪೂರ್ಣ ವಿವರ ಮತ್ತು ಆದಾಯ ತೆರಿಗೆಯ ವಿವರಗಳನ್ನು ನೀಡಬೇಕೆಂಬ ಆದಿತ್ಯನಾಥ್ ಹೇಳಿಕೆ ಉತ್ತರ ಪ್ರದೇಶದಲ್ಲಿ ಪಾರದರ್ಶಕ ಆಡಳಿತ ನೀಡುವ ಅವರ ಇಂಗಿತವನ್ನು ವ್ಯಕ್ತಪಡಿಸಿದೆ.[ಯೋಗಿ ಆದಿತ್ಯನಾಥ್‌ ಗೂ ಮಂಗಳೂರಿನ ಕದ್ರಿಗೂ ಏನಿದು ನಂಟು?]

ಇದೇ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್ ಭಾನುವಾರ ರಾತ್ರಿ ನಡೆದ ಬಿ ಎಸ್ ಪಿ ನಾಯಕ ಮೊಹಮ್ಮದ್ ಶಮಿ ಅವರ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದಲ್ಲದೆ, ಇನ್ನು ಮೇಲೆ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರ ಬದ್ಧವಾಗಲಿದೆ ಎಂದಿದ್ದಾರೆ.

English summary
Every Government officials should submit their movable and immovable property details, and also income tax details within 15 days, newly appointed UP CM Yogi Adithanath told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X