ಕಾಶ್ಮೀರ ಕಣಿವೆಯ 5 ಮೋಸ್ಟ್ ವಾಂಟೆಡ್ ಭಯೋತ್ಪಾದಕರ ಪಟ್ಟಿ ಬಿಡುಗಡೆ
ಶ್ರೀನಗರ, ಸೆಪ್ಟೆಂಬರ್ 16: ಜಮ್ಮು ಕಾಶ್ಮೀರ ಕಣಿವೆಯ ಶಾಂತಿ ಕದಡುತ್ತಿರುವ 5 ಮೋಸ್ಟ್ ವಾಂಟೆಂಡ್ ಭಯೋತ್ಪಾದಕರ ಪಟ್ಟಿಯನ್ನು ಇಲ್ಲಿನ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಅಮರನಾಥ್ ಯಾತ್ರೆಯ ಸಂದರ್ಭದಲ್ಲಿ ನಡೆದ ಭಯೋತ್ಪಾದಕ ದಾಳಿಯ ರೂವಾರಿ ಲಷ್ಕರ್ ಈ ತೊಯ್ಬಾ ಸಂಘಟನೆಯ ಕಮಾಂಡರ್ ಅಬು ಇಸ್ಮಾಯಿಲ್ ಅನ್ನು ಎನ್ ಕೌಂಟರ್ ಮೂಲಕ ಸೆ.15 ರಂದು ಬಲಿಹಾಕಿದ ನಂತರ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯಿಂದ ಅಲ್ ಖೈದಾ ಸಂಘಟನೆಗೆ ಸೇರಿದ 20 ವರ್ಷದ ಜಾಕಿರ್ ಮುಸಾ, ಹಿಜ್ಬುಲ್ ಮುಜಾಹಿದ್ದೀನ್ ನ ಹೊಸ ನಾಯಕ 29 ವರ್ಷದ ರಿಯಾಜ್ ನೈಕೂ, ಹಿಜ್ಬುಲ್ ಮುಜಾಹಿದ್ದೀನ್ ನ ಕಮಾಂಡರ್ ಸದ್ದಮ್ ಪೆದ್ದರ್, ಲಷ್ಕರ್ ಈ ತೊಯ್ಬಾದ 28 ವರ್ಷದ ಜೀನತ್ ಉಲ್ ಇಸ್ಲಾಮ್ ಮತ್ತು ಜೈಶ್ ಇ ಮೊಹಮ್ಮದ್ ಸಂಘಟನೆಯ ಖಾಲಿದ್ ಈ ಪಟ್ಟಿಯಲ್ಲಿದ್ದಾರೆ.
ಇವರೆಲ್ಲರೂ ಕಾಶ್ಮೀರದಲ್ಲೇ ಅಡಗಿರುವ ಶಂಕೆಯಿದ್ದು, ಅವರನ್ನು ಸದೆಬಡಿಯಲು ಸೇನೆ ಸಂಚು ರೂಪಿಸುತ್ತಿದೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications