ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ ಕಾಲುವೆಗುರುಳಿದ ಬಸ್ : ಒಂದು ಸಾವು

|
Google Oneindia Kannada News

ಸಂಬಲ್ (ಉತ್ತರ ಪ್ರದೇಶ), ಜೂನ್ 8: 12 ಕ್ಕೂ ಹೆಚ್ಚು ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ವೊಂದು ಕಾಳುವೆಗೆ ಉರುಳಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಸಂಬಲ್ ಎಂಬಲ್ಲಿ ನಡೆದಿದೆ.

ಒಬ್ಬ ವ್ಯಕ್ತಿ ಮೃತಪಟ್ಟರೆ ಉಳಿದ ಪ್ರಯಾಣಿಕರೆಲ್ಲರರೂ ಗಂಭೀರ ಗಾಯಗೊಂಡಿದ್ದು, ಹತ್ತಿರದದ ಆಸ್ಪತ್ರೆಗೆ ಸೇರಿಸಲಾಗಿದೆ. ಮನೋತಾ ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.[ಉತ್ತರ ಪ್ರದೇಶ: ಲಾರಿ-ಬಸ್ ನಡುವೆ ಡಿಕ್ಕಿ, 22 ಜನರು ಸ್ಥಳದಲ್ಲಿಯೇ ಸಾವು]

Man dies when a bus fell into the canal in Sambhal District of Uttar Pradesh

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಜೂನ್ 5 ರಂದು ಉತ್ತರ ಪ್ರದೇಶದ ಬರೇಲಿಯಲ್ಲಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 22 ಪ್ರಯಾಣಿಕರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
A bus fell into the canal in Sambhal District of Uttar Pradesh, which carrying more than a dozen of passengers. One death has been reported and many are injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X