ಸುದ್ದಿ ಅಂಗಳ: ಮಾರ್ಚ್ 13ರ ಟಾಪ್ 10 ಸುದ್ದಿಗಳು
ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ಸಾಧ್ಯತೆ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ರಿಲೀಫ್ ಸೇರಿ ದಿನದ ಪ್ರಮುಖ 10 ಸುದ್ದಿಗಳನ್ನು ಹೆಕ್ಕಿ ತಂದು ಅಂಗಳದಲ್ಲಿ ಹರಡಲಾಗಿದೆ.
ಮಾರ್ಚ್ 13ರಂದು ಬೆಳಗ್ಗೆ ಬಂದು ಅಪ್ಪಳಿಸಿದ ಸುದ್ದಿ, ಕನ್ನಡದ ಶಾಯರಿ ಸಾಹಿತಿ ಇಟಗಿ ಈರಣ್ಣ ಅವರ ನಿಧನ ವಾರ್ತೆ.
ಇದರ ಜತೆಗೆ, ಕೇಂದ್ರ ರಕ್ಷಣಾ ಸಚಿವರ ಸ್ಥಾನಕ್ಕೆ ಮನೋಹರ್ ಪಾರಿಕ್ಕರ್ ರಾಜಿನಾಮೆ, ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಹೆಚ್ಚವರಿಯಾಗಿ ರಕ್ಷಣಾ ಖಾತೆ ನೀಡಲಾಗಿರುವುದು, ಮಣಿಪುರದಲ್ಲಿ ಬಿಜೆಪಿ ಅಧಿಕಾರ ಗದ್ದುಗೆಯೇರಿದಂಥ ಸುದ್ದಿಗಳು ಹರಿದಾಡಿದವು.
ಆದರೆ, ಸಂಜೆ ವೇಳೆಗೆ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟ ಸುದ್ದಿ ಸೇರಿದಂತೆ ರಸವತ್ತಾದ ಸುದ್ದಿಗಳು ಬಂದವು. ಅವುಗಳಲ್ಲಿ ಕರ್ನಾಟಕದ ಹಾಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ ಸಿಗುವುದು ಬಹುತೇಕ ಖಚಿತ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ರದ್ದು ಹಾಗೂ ಇಡಿಯಿಂದ ಜಪ್ತಿಯಾಗಿದ್ದ ಸುಮಾರು 900 ಕೋಟಿ ರು. ಆಸ್ತಿ ಹಿಂದಿರುಗಿಸಲು ರಾಜ್ಯ ಹೈಕೋರ್ಟ್ ಆದೇಶ ಸುದ್ದಿ ಬಂದವು.
ಅದರ ಜತೆಯಲ್ಲೇ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಸುದ್ದಿಯೂ ಬಂತು. ಇದು ಮಾರ್ಚ್ 13ರ ದಿನದ ಹೈಲೈಟ್.
ಇವೂ ಸೇರಿದಂತೆ ಆಸಕ್ತರ ಓದಿಗಾಗಿ, ಮಾರ್ಚ್ 13ರ ಟಾಪ್ 10 ಸುದ್ದಿಗಳನ್ನು ಕೊಡಲಾಗಿದೆ. ಆಸಕ್ತರು ಹೆಡ್ ಲೈನ್ ಮೇಲೆ ಕ್ಲಿಕ್ಕಿಸಿ ಓದಬಹುದು. ದಿನದ ಸುದ್ದಿ ಸಾರವನ್ನು ತಂದಿಲ್ಲಿ ಹರಡುವಲ್ಲಿ ನಮ್ಮ ಈ ಪ್ರಯತ್ನ.
Exclusive: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್, ಘೋಷಣೆ ಬಾಕಿ
ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಇಂದಿರಾ ಗಾಂಧಿಗೆ ಇಬ್ರಾಹಿಂ ಕೆಟ್ಟ ಭಾಷೆಯಲ್ಲಿ ಹೀಯಾಳಿಸುತ್ತಿದ್ದರು - ಸುರೇಶ್ ಕುಮಾರ್
ಮೋದಿಯನ್ನು ಹುಚ್ಚನಿಗೆ ಹೋಲಿಸಿದ ಸಿಎಂ ಇಬ್ರಾಹಿಂ ಮೇಲೆ ಎಫ್ಐಆರ್
ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ವಿದ್ಯಾರ್ಥಿ ಆತ್ಮಹತ್ಯೆ!!
ಓದುಗರ ಆಯ್ಕೆ: ರವಿಚಂದ್ರನ್ ಗೆ 'ಫಿಲ್ಮಿಬೀಟ್ ಕನ್ನಡ'ದಿಂದ ಪ್ರೀತಿಯ ಸನ್ಮಾನ
Breaking: ಭಾರತದ ನೂತನ ರಕ್ಷಣಾ ಸಚಿವರಾಗಿ ಅರುಣ್ ಜೇಟ್ಲಿ
'ಚಂದಕ್ಕಿಂತ ಚೆಂದ ನೀನೇ ಸುಂದರ' ಹಾಡು ಬರೆದ ಇಟಗಿ ಈರಣ್ಣ ಇನ್ನಿಲ್ಲ
ಮತ್ತೊಂದು 'ಭಕ್ತಿಗೀತೆ' ಹಾಡಿ ವಿವಾದಕ್ಕೆ ತೆರೆ ಎಳೆದ ಸುಹಾನ ಸೈಯದ್!
ಇಡೀ ಸ್ಯಾಂಡಲ್ ವುಡ್ ತಲೆ ತಗ್ಗಿಸುವಂತೆ ಮಾಡಿದ ನಿರ್ಮಾಪಕ ಈತ.!
-
Coconut: ರೈತರ ನಿದ್ದೆಗೆಡಿಸಿದ ತೆಂಗಿನ ರೋಗ: ಶೇ.14ರಷ್ಟು ತೋಟಗಳಿಗೆ ಕೀಟಬಾಧೆ; ತಜ್ಞರ ತಂಡ ಪರಿಶೀಲನೆ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications