ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡದಲ್ಲಿ ಭಾರಿ ಕುಸಿತ, ಅಪಾಯದಲ್ಲಿ 15,000ಜನ

ಬದರೀನಾಥ್ ಗೆ ತೆರಳುವ ದಾರಿಯಲ್ಲಿ ವಿಷ್ಣುಪ್ರಯಾಗದ ಸಮೀಪ ಈ ಭೂಕುಸಿತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಸುಮಾರು 15,000 ಪ್ರವಾಸಿಗರು ಅಪಾಯದಲ್ಲಿ ಸಿಲುಕಿದ್ದಾರೆ.

By Sachhidananda Acharya
|
Google Oneindia Kannada News

ಉತ್ತರಾಖಂಡ, ಮೇ 19: ಉತ್ತರಾಖಂಡದಲ್ಲಿ ಮತ್ತೆ ಭಾರೀ ಕುಸಿತ ಸಂಭವಿಸಿದೆ. ಪರಿಣಾಮ ಸಾವಿರಾರು ಜನ ಪ್ರವಾಸಿಗರು ಅಪಾಯದಲ್ಲಿ ಸಿಲುಕಿದ್ದಾರೆ.

ಬದರೀನಾಥ್ ಗೆ ತೆರಳುವ ದಾರಿಯಲ್ಲಿ ವಿಷ್ಣುಪ್ರಯಾಗದ ಸಮೀಪ ಈ ಭೂಕುಸಿತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಸುಮಾರು 15,000 ಪ್ರವಾಸಿಗರು ಅಪಾಯದಲ್ಲಿ ಸಿಲುಕಿದ್ದಾರೆ.

Uttarakhand: Landslide on Badrinath route, 15,000 tourists stranded

ಭೂಕುಸಿತದಿಂದ ಬದರೀನಾಥ್ ಗೆ ಪ್ರಯಾಣಿಸುವ ರಸ್ತೆ ಸಂಪರ್ಕ ಕಳೆದುಕೊಂಡಿದೆ. ಹಲವಾರು ಪ್ರಯಾಣಿಕರು ರಸ್ತೆ ಮಧ್ಯದಲ್ಲೇ ಸಿಲುಕಿದ್ದಾರೆ.

Uttarakhand: Landslide on Badrinath route, 15,000 tourists stranded

ಭೂಕುಸಿತಕ್ಕೆ ಕಾರಣ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಯಾವುದೇ ವಿವರಗಳು ತಿಳಿದು ಬಂದಿಲ್ಲ.

ಇನ್ನು ಸಂಕಷ್ಟದಲ್ಲಿ ಸಿಲುಕಿರುವವರ ನೆರವಿಗಾಗಿ ಹೆಲ್ಪ್ ಲೈನ್ ಸಂಖ್ಯೆಗಳು ಇಲ್ಲಿವೆ.

English summary
Uttarakhand: Landslide near Vishnuprayag on Badrinath route; Almost 15,000 tourists stranded.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X