ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮೀನಿನಲ್ಲೇ ವಿಷಸೇವಿಸಿ ಮೃತನಾದ ಚಿಕ್ಕಮಗಳೂರಿನ ರೈತ

ಸಾಲದ ಬಾಧೆ ಮತ್ತು ಕೈಕೊಟ್ಟ ಬೆಳೆಯಿಂದಾಗಿ ಕಂಗಾಲಾದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಯಗಟಿಯಲ್ಲಿ ಇಂದು ನಡೆದಿದೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 25: ಸಾಲದ ಬಾಧೆ ಮತ್ತು ಕೈಕೊಟ್ಟ ಬೆಳೆಯಿಂದಾಗಿ ಕಂಗಾಲಾದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಯಗಟಿಯಲ್ಲಿ ಇಂದು ನಡೆದಿದೆ.

6 ಲಕ್ಷಕ್ಕೂ ಹೆಚ್ಚು ಸಾಲ ಹೊಂದಿದ್ದ ಚಂದ್ರಪ್ಪ ನಾಯಕ (55) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಬೆಳೆಗೆಂದು ತೋಡಿದ್ದ ಬೋರ್ ವೆಲ್ ವಿಫಲವಾಗಿದ್ದರಿಂದ ಇವರು ಬೆಳೆದಿದ್ದ ತೆಂಗು ಮತ್ತು ಅಡಿಕೆ ಬೆಳೆಗಳು ನಾಶವಾಗಿದ್ದವು. ಇದರಿಂದ ಕಂಗಾಲಾದ ಚಂದ್ರಪ್ಪ ನಾಯಕ ತಮ್ಮ ಜಮೀನಿನಲ್ಲೇ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ.[ಲೆಕ್ಕಕ್ಕೇ ಸಿಗದ ರೈತರ ಆತ್ಮಹತ್ಯೆ ಸರಣಿಗೆ ಮೈಸೂರಿನ ಮೂವರು ಸೇರ್ಪಡೆ]

A Chikkamagalur farmer commits suicide in his farm

ಯಗಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ.

English summary
A farmer in Yagati region, Chikkamagalur district commits suicide in his farm. The farmers suicide cases are increasing day by day in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X