ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಹಾಕಲು ಸಿಎಂ ಸೂಚನೆ
ಬೆಂಗಳೂರು, ಏಪ್ರಿಲ್ 26 : ಇದೇ ಏಪ್ರಿಲ್ 29 ರಂದು ಬಸವ ಜಯಂತಿ ಇರುವ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೊ ಅಳವಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಬುಧವಾರ ಚಾಮರಾಜನಗರ ಸಾರ್ವಜನಿಕ ಸಭೆಯಲ್ಲಿ ಈ ವಿಷಯವನ್ನ ಪ್ರಕಟಿಸಿದ ಅವರು, ಬಸವ ಜಯಂತಿ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಅಳವಡಿಸುವಂತೆ ಆದೇಶ ಹೊರಡಿಸಿ ಎಂದು ಎಂದು ಮುಖ್ಯಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.[ಚಿತ್ರದುರ್ಗದಲ್ಲಿ 156 ಅಡಿ ಎತ್ತರದ ಬಸವಣ್ಣನ ಪ್ರತಿಮೆ]
ಇನ್ನು ಸಿಎಂ ಸೂಚನೆ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
Comments
English summary
Hindu philosopher, statesman Basaveshwara photo mandatory in all state government officials, said Karnataka Chief Minister Siddaramaiah on April 26.
Story first published: Wednesday, April 26, 2017, 19:11 [IST]