ಕೊಳವೆ ಬಾವಿ ದುರಂತ: ಸುದ್ದಿ ಕೇಳಿ ಮೃತರ ದೊಡ್ಡಪ್ಪ ಸಾವು
ಕೊಳವೆ ಬಾವಿ ದುರಂತದಲ್ಲಿ ಮೃತರಾದ ಶಂಕರಪ್ಪ ಅವರ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಅವರ ದೊಡ್ಡಪ್ಪ ಸಂಗಪ್ಪ ಬಾಣದ್ ಸಹ ಮೃತರಾಗಿದ್ದಾರೆ.
ಗದಗ, ಏಪ್ರಿಲ್ 12: ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಇಂದು ಕೊಳವೆ ಬಾವಿಗೆ ಬಿದ್ದು ಮೃತರಾದ ಶಂಕರಪ್ಪ (30) ಅವರ ಸಾವಿನ ಸುದ್ದಿ ಕೇಳಿ ಅವರ ದೊಡ್ಡಪ್ಪ ಸಂಗಪ್ಪ ಬಾಣದ್(32) ಎನ್ನುವವರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ನಡೆದಿದೆ.
ಮೊದಲೇ ಶಂಕರಪ್ಪ ಅವರ ಸಾವಿನಿಂದ ಕಂಗೆಟ್ಟಿದ್ದ ಕುಟುಂಬಕ್ಕೆ ಇದೀಗ ಅವರ ದೊಡ್ಡಪ್ಪ ಸಂಗಪ್ಪ ಅವರ ಸಾವು ನುಂಗಲಾರದ ತುತ್ತಾಗಿ ಪರಿಣಮಿಸಿದೆ.[ಗದಗ ಕೊಳವೆ ಬಾವಿ ದುರಂತ: ಕಾರ್ಮಿಕರಿಬ್ಬರೂ ಸಾವು]

ಇಂದು ಬೆಳಗ್ಗೆ ಶಂಕರಪ್ಪ ಅವರ ಜಮೀನಿನಲ್ಲಿ ಬತ್ತಿಹೋಗಿದ್ದ ಕೊಳವೆ ಬಾವಿಯನ್ನು ರಿ ಬೋರ್ ಮಾಡಿಸುತ್ತಿದ್ದ ಸಮಯದಲ್ಲಿ ಜಮೀನಿನ ಮಾಲೀಕ ಶಂಕರಪ್ಪ ಮತ್ತು ಕಾರ್ಮಿಕ ಬಸವರಾಜ್ (32) ಎಂಬುವವರು ಕೊಳವೆಗೆ ಬಾವಿಗೆ ಬಿದ್ದಿದ್ದರು. ಹಲವು ಗಂಟೆಗಳ ಕಾರ್ಯಾಚರಣೆಯ ನಂತರವೂ ಇಬ್ಬರನ್ನೂ ಜೀವಂತವಾಗಿ ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಸುದ್ದಿಯನ್ನು ಕೇಳಿದ ಅವರ ದೊಡ್ಡಪ್ಪ, ಆಘಾತ ತಾಳಲಾರದೆ ಸಾವನ್ನಪ್ಪಿದ್ದು, ಕುಟುಂಬವೀಗ ಇಬ್ಬರ ಸಾವಿನ ದುಃಖವನ್ನು ಭರಿಸಬೇಕಿದೆ.[ಸಾವು ಬಾಯ್ತೆರೆದು ಕಾಯುತಿದೆ... ಎಚ್ಚರ!]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications