ತ್ವರಿತ ಅಲರ್ಟ್ ಗಳಿಗಾಗಿ
For Daily Alerts
'ಇದೊಂದು ಆಡಳಿತಾತ್ಮಕ ಪ್ರಕ್ರಿಯೆ'- ರೂಪಾ ವರ್ಗಾವಣೆಗೆ ಸಿಎಂ ಪ್ರತಿಕ್ರಿಯೆ
ಬೆಂಗಳೂರು, ಜುಲೈ 17: ಕಾರಾಗೃಹ ವಿಭಾಗದ ಡಿಐಜಿಯಾಗಿದ್ದ ಡಿ ರೂಪಾ ರನ್ನು ಟ್ರಾಫಿಕ್ ಮತ್ತು ರಸ್ತೆ ಸುರಕ್ಷತೆ ವಿಭಾಗದ ಡಿಐಜಿ ಮತ್ತು ಆಯುಕ್ತೆಯಾಗಿ ವರ್ಗಾವಣೆ ಮಾಡಿದ್ದು ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, "ಇದೊಂದು ಆಡಳಿತಾತ್ಮಕ ಪ್ರಕ್ರಿಯೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಬಹಿರಂಗಪಡಿಸಬೇಕಾಗಿಲ್ಲ," ಎಂದು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಡಿಐಜಿ ರೂಪಾ ವರ್ಗಾವಣೆ ಖಂಡನೀಯ : ಎಚ್ಡಿಕೆ
Comments
siddaramaiah roopa d moudgil parappana agrahara central prison ips karnataka police ಸಿದ್ದರಾಮಯ್ಯ ರೂಪಾ ಡಿ ಮೌದ್ಗೀಲ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಐಪಿಎಸ್ ಕರ್ನಾಟಕ ಪೊಲೀಸ್
English summary
“It is an administrative process. It is not necessary to disclose everything to the media,” said Karnataka chief minister Siddaramaiah on police officer D.Roopa's transfer.