ಆ್ಯಂಬುಲೆನ್ಸ್ ನಲ್ಲಿ ಪಿಠೋಪಕರಣ ಸಾಗಿಸಿದ ಸರ್ಕಾರಿ ವೈದ್ಯ
ಕೊಪ್ಪಳ, ಸೆಪ್ಟೆಂಬರ್ 5: ದೇಶದಲ್ಲಿ ಅಗತ್ಯ ಸಂದರ್ಭಗಳಲ್ಲಿ ಆ್ಯಂಬುಲೆನ್ಸ್ ಸಿಗುವುದಿಲ್ಲ ಎಂಬ ಕೊರಗು ಇದ್ದೇ ಇದೆ. ಅದರಲ್ಲೂ ಹಳ್ಳಿಗಳಲ್ಲಿ ಆ್ಯಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗುವುದೇ ಇಲ್ಲ.
ಆದರೆ, ಕೊಪ್ಪಳದ ಈ ಸರ್ಕಾರಿ ವೈದ್ಯ ಮಹಾಶಯ ರೋಗಿಗಳಿಗೆ ಸೇವೆ ನೀಡಲೆಂದು ಇರುವ ಆ್ಯಂಬುಲೆನ್ಸ್ ನಲ್ಲೇ ತನ್ನ ಕ್ಲಿನಿಕ್ ಗೆ ಬೇಕಾದ ಪೀಠೋಪಕರಣ ಮತ್ತು ಎಲ್.ಪಿ.ಜಿ ಸಿಲಿಂಡರ್ ಸಾಗಿಸಿದ್ದಾನೆ. ಸೋಮವಾರ ಈ ಘಟನೆ ಬೆಳಕಿಗೆ ಬಂದಿದೆ.

ರೋಗಿಗಳ ಸೇವೆಗೆ ಇರುವ ಆ್ಯಂಬುಲೆನ್ಸ್ ನ್ನು ವೈದ್ಯನೊಬ್ಬ ತನ್ನ ವೈಯಕ್ತಿಕ ಉಪಯೋಗಕ್ಕೆ ಬಳಸಿಕೊಂಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications