Get Updates
Get notified of breaking news, exclusive insights, and must-see stories!

ವಜುಭಾಯಿ ವಾಲಾರಿಂದ ಗಣರಾಜ್ಯೋತ್ಸವಕ್ಕೆ ಚಾಲನೆ

68ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡಿದರು.

ಬೆಂಗಳೂರು, ಜನವರಿ 26: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗುರುವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಧ್ವಜಾರೋಹಣ ಮಾಡಿ 68ನೇ ಗಣರಾಜ್ಯೋತ್ಸವ ಆಚರಣೆಗೆ ಚಾಲನೆ ನೀಡಿದರು.

ನಂತರ ನೆರೆದಿದ್ದವರನ್ನು ಉದ್ದೇಶಿಸಿ ಭಾಷಣ ಮಾಡಿದ ವಜುಭಾಯಿ ವಾಲಾ, ಕರ್ನಾಟಕದ ಜನರು ರಾಜ್ಯದ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ನಿರ್ಮಿಸಿದ್ದಾರೆ.ರಾಜ್ಯ ಸರ್ಕಾರದ ಹಲವು ಯೋಜನೆಗಳು ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿವೆ ಎಂದರು.[ಗ್ಯಾಲರಿ: ದೇಶದೆಲ್ಲೆಡೆ 68ನೇ ಗಣತಂತ್ರ ಸಂಭ್ರಮ]

Karnataka 68th Republic Day Celebration Manekshaw parade Bengaluru
ಎಜಿ ರಸ್ತೆಯಲ್ಲಿರುವ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸೇನಾಪಡೆ, ಪೊಲೀಸ್, ಅಗ್ನಿಶಾಮಕ ದಳ, ಎನ್.ಸಿ.ಸಿ., ಎನ್.ಎಸ್.ಎಸ್. ಗೃಹರಕ್ಷಕ ದಳ ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಾಲಾ ಮಕ್ಕಳಿಂದ ನಡೆದ ದೇಶಪ್ರೇಮ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಸೆಳೆದವು.
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+