ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರ : ಕೆರೆಗೆ ಉರುಳಿದ ಕೆಎಸ್ಆರ್‌ಟಿಸಿ ಬಸ್

|
Google Oneindia Kannada News

ಚಿಕ್ಕಬಳ್ಳಾಪುರ, ಡಿ. 10 : ಕೆಎಸ್ಆರ್‌ಟಿಸಿ ಬಸ್ ಶಿಡ್ಲಘಟ್ಟ ತಾಲೂಕಿನ ಇರಿಗಪ್ಪನಹಳ್ಳಿ ಕೆರೆಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಬುಧವಾರ ಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಇರಿಗಪ್ಪನಹಳ್ಳಿ ಕೆರೆಗೆ ಚಾಲನಕ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ksrtc

ಗಾಯಗೊಂಡವರನ್ನು ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಚಿಂತಾಮಣಿಯ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

2013ರ ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯ ಬೇಲೂರಿನ ವಿಷ್ಣುಸಮುದ್ರ ಕೆರೆಗೆ ಕೆಎಸ್‌ಆರ್‌ಟಿಎಸ್ ಬಸ್ ಉರುಳಿ ಬಿದ್ದಿತ್ತು, ಇದರಲ್ಲಿ 8 ಮಂದಿ ಮೃತಪಟ್ಟಿದ್ದರು. [ವಿಷ್ಣು ಸಮುದ್ರ ಬಸ್ ದುರಂತ]

English summary
Karnataka State Road Transport Corporation (KSRTC) bus plunged into the Erigapanahalli lake near Sidlaghatta in chikkaballapur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X