ಜೈಲಿನ ಭ್ರಷ್ಟಾಚಾರ ಬಯಲಿಗೆಳೆದ ರೂಪಾಗೆ ವರ್ಗಾವಣೆ ಶಿಕ್ಷೆ
ಬೆಂಗಳೂರು, ಜುಲೈ17 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆಗೆ ಕರ್ನಾಟಕ ಸರ್ಕಾರವು ಸೋಮವಾರ ಮಧ್ಯಾಹ್ನ ಆದೇಶ ನೀಡಿದೆ. ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್ ಇಲಾಖೆ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಭ್ರಷ್ಟಾಚಾರ, ಅಕ್ರಮದ ಬಗ್ಗೆ ಎರಡು ವರದಿ ನೀಡಿ ಡಿಜಿ ಹಾಗೂ ಐಜಿ ಸತ್ಯನಾರಾಯಣ ರಾವ್ ಅವರ ಮೇಲೆ ಆರೋಪ ಹೊರೆಸಿದ್ದ ಡಿ ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ಲಭಿಸಿದೆ. ಟ್ರಾಫಿಕ್, ರಸ್ತೆ ಸುರಕ್ಷತೆ ವಿಭಾಗದ ಡಿಜಿಪಿಯಾಗಿ ನೇಮಿಸಲಾಗಿದೆ.

* ಎಂಎನ್ ರೆಡ್ಡಿ- ಗುಪ್ತಚರ ಇಲಾಖೆ ಡಿಜಿಪಿಯಿಂದ ಭ್ರಷ್ಟಾಚಾರ ನಿಗ್ರಹದಳ ಡಿಜಿಪಿಯಾಗಿ ವರ್ಗಾವಣೆ
* ಎನ್ ಎಸ್ ಮೇಘರಿಕ್- ಭ್ರಷ್ಟಾಚಾರ ನಿಗ್ರಹದಳ ಎಡಿಜಿಪಿ ಹುದ್ದೆಯಿಂದ ಕಾರಾಗೃಹ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆ.
* ಅಮೃತ್ ಪಾಲ್- ಗುಪ್ತಚರ ಇಲಾಖೆ ಐಜಿಪಿ ಸ್ಥಾನದಿಂದ ಗುಪ್ತಚರ ಇಲಾಖೆ ಡಿಜಿಪಿ ಸ್ಥಾನಕ್ಕೆ ವರ್ಗ.
* ಕಾರಾಗೃಹ ಡಿಐಜಿಯಾಗಿದ್ದ ಡಿ ರೂಪಾ ಅವರನ್ನು ಟ್ರಾಫಿಕ್, ರಸ್ತೆ ಸುರಕ್ಷತೆ ವಿಭಾಗದ ಡಿಐಜಿ ಹಾಗೂ ಆಯುಕ್ತರಾಗಿ ನೇಮಕ.

* ಕಾರಾಗೃಹದ ಡಿಜಿ ಹಾಗೂ ಐಜಿಯಾಗಿದ್ದ ಸತ್ಯನಾರಾಯಣರಾವ್ ಅವರು ಸದ್ಯ ರಜೆ ಮೇಲಿದ್ದು, ಅವರಿಗೂ ವರ್ಗಾವಣೆ ಭಾಗ್ಯ ಸಿಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications