ಎಸ್ಎಸ್ಎಲ್ ಸಿ ಫಲಿತಾಂಶಪ್ರಕಟ, 3 ಗಂಟೆಗೆ ಆನ್ಲೈನಲ್ಲಿ ಲಭ್ಯ
2017ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ ಫಲಿತಾಂಶ ಬಂದಿದೆ. ಶುಕ್ರವಾರದಿಂದ ಆನ್ಲೈನ್ನಲ್ಲಿ ಮಧ್ಯಾಹ್ನ 3 ಗಂಟೆಯಿಂದ ಫಲಿತಾಂಶ ಲಭ್ಯವಿದೆ
ಬೆಂಗಳೂರು, ಮೇ 12: 2017ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ 67.87 ಫಲಿತಾಂಶ ಬಂದಿದೆ. ಶುಕ್ರವಾರದಿಂದ ಆನ್ಲೈನ್ನಲ್ಲಿ ಮಧ್ಯಾಹ್ನ 3 ಗಂಟೆಯಿಂದ ಫಲಿತಾಂಶ ಲಭ್ಯವಿದೆ. ಈ ಬಾರಿ ಕೂಡಾ ಬಾಲಕಿಯರು ಮೇಲುಗೈ ಪಡೆದಿದ್ದಾರೆ.
ಭಾನುವಾರ ಬೆಳಗ್ಗೆ 10 ಗಂಟೆಗೆ ಶಾಲೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಎಸ್ಎಸ್ಎಲ್ ಸಿ ಬೋರ್ಡ್ ಕಚೇರಿಯಲ್ಲಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ತನ್ವೀರ್ ಸೇಠ್ ಶುಕ್ರವಾರಮಧ್ಯಾಹ್ನ ಪ್ರಕಟಿಸಿದರು. [ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಈಗ ಲಭ್ಯ]
ಸುದ್ದಿಗೋಷ್ಠಿ ಮುಖ್ಯಾಂಶಗಳು:
* 924 ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಬಂದಿದೆ.
* ಉಡುಪಿ ಮೊದಲ ಸ್ಥಾನ, ಬೀದರ್ ಕೊನೆ ಸ್ಥಾನ ಪಡೆದಿದೆ. ಉಳಿದಂತೆ, ಚಿಕ್ಕೋಡಿ ಮೂರನೇ ಸ್ಥಾನ, ಶಿರಸಿ ನಾಲ್ಕನೇ ಸ್ಥಾನ, ಉತ್ತರಕನ್ನಡ ಐದನೇ ಸ್ಥಾನದಲ್ಲಿದೆ. [SSLC ಫಲಿತಾಂಶ : ಉಡುಪಿಗೆ ಮೊದಲ ಸ್ಥಾನ, ಬೀದರ್ ಗೆ ಕೊನೆ ಸ್ಥಾನ]

ಎಸ್ಎಸ್ಎಲ್ಸಿ ಫಲಿತಾಂಶ ಈ ವೆಬ್ ಸೈಟ್ಗಳಲ್ಲಿ ಲಭ್ಯವಿದೆ.
http://www.karresults.nic.in
http://examresults.net
* 625/625 ಪಡೆದವರು ಮೂರು ಜನ, 624/625 ಪಡೆಯವರು 6 ಜನ, 623/625 ಪಡೆದವರು 13 ಜನ ವಿದ್ಯಾರ್ಥಿಗಳಿದ್ದಾರೆ.[ಜಿಲ್ಲಾವಾರು ಫಲಿತಾಂಶ: ಉಡುಪಿ ಫಸ್ಟ್ , ಬೀದರ್ ಲಾಸ್ಟ್]
* ಜೂನ್ 15 ರಿಂದ 26ರ ತನಕ ಪೂರಕ(ಸಪ್ಲಿಮೆಂಟರಿ) ಪರೀಕ್ಷೆ ನಡೆಯಲಿದೆ.
* ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆದ ಎಲ್ಲಾ ವಿಷಯಗಳ ಪರೀಕ್ಷೆಗಳು ಯಶಸ್ವಿಯಾಗಿ ನಡೆಸಲಾಯಿತು.
* ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಾಕಿ ಉಳಿದ ಶಿಕ್ಷಕರ ಹುದ್ದೆಗಳಿಗೆ ನೇಮಕ, ಆರ್ ಟಿಐ ಕಾಯ್ದೆ ಪ್ರಕಾರ 1: 13ರಂತೆ 10000 ಅಧ್ಯಾಪಕರ ನೇಮಕ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications