ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯಪುರ: ಆಸ್ತಿ ವಿವಾದದಲ್ಲಿ ತಂದೆ, ಇಬ್ಬರು ಮಕ್ಕಳ ಬರ್ಬರ ಹತ್ಯೆ

|
Google Oneindia Kannada News

ವಿಜಯಪುರ, ಜೂನ್ 24 : ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಂದೆ ಹಾಗೂ ಆತನ ಇಬ್ಬರು ಮಕ್ಕಳ ಬರ್ಬರ ಕೊಲೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಹೊಸತಾವರಖೇಡ ಗ್ರಾಮದಲ್ಲಿ ನಡೆದಿದೆ.

ಸಲಕಿ, ಗುದ್ದಲಿ, ಹಾರಿಯಿಂದ ಹೊಡೆದು ಸಂಗಪ್ಪ ಹರಿಂದ್ರಾಳ(55), ಶರಣಬಸಪ್ಪ ಸಂಗಪ್ಪ ಹರಿಂದ್ರಾಳ(25) ಹಾಗೂ ಮಲ್ಲಿಕಾರ್ಜುನ ಹರಿಂದ್ರಾಳ(23) ಎನ್ನುವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Property dispute father and two children murdered in Vijayapura

ಆಸ್ತಿ ವಿಚಾರಕ್ಕೆ ಸಂಬಂಧಿಸಿಂದತೆ ಸಂಗಪ್ಪನ ಅಣ್ಣನ ಮಗ ಸಾಹೇಬಗೌಡ ಹರಿಂದ್ರಾಳ ಹಾಗೂ ಸಹೋದರರು ಸೇರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿದ್ದು, ಈ ಸಂಬಂಧ ಅಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Father and two children murdered in Sindagi taluk Vijayapura district, for Property dispute.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X