ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಬಸ್ ನಿಲ್ದಾಣದಲ್ಲೇ ಗಾಂಜಾ ಮಾರಾಟ, ಓರ್ವನ ಬಂಧನ

ಮಂಗಳೂರಿನ ಬಿಜೈ ಬಸ್ ನಿಲ್ದಾಣದ ಪಾರ್ಕಿಂಗ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶನಿವಾರ ಬಂಧಿಸಲಾಗಿದೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ 28 : ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಕೆ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.[ಮಂಗಳೂರು: ಗಂಡ-ಹೆಂಡತಿ ಆತ್ಮಹತ್ಯೆ ಯತ್ನ, ಪತಿ ಸಾವು, ಪತ್ನಿ ಸ್ಥಿತಿ ಗಂಭೀರ]

Mangalore: Person held for selling of Marijuana

ಬಂಧಿತ ಆರೋಪಿಯನ್ನು ಒಡಿಶಾ ರಾಜ್ಯದ ಬಾಲೆಸರ್ ಜಿಲ್ಲೆಯ ಗೋಲಾ ಪೂಕರ ಚೌಕಿಯ ಲಕ್ಷ್ಮಣ ಕೋಟ ನಿವಾಸಿ ತನ್ವೀರ್ ಖಾನ್ (21) ಎಂದು ಗುರುತಿಸಲಾಗಿದೆ. ಈತನಿಂದ 437 ಗ್ರಾಂ ಗಾಂಜಾ, 1 ಮೊಬೈಲ್ ಮತ್ತು 250 ರೂ. ಸಹಿತ ಒಟ್ಟು 10,925 ರೂ. ವೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.[ಅರಣ್ಯದಲ್ಲಿ ಅಕ್ರಮ ಕಸಾಯಿಖಾನೆ: ಇಬ್ಬರ ಬಂಧನ]

English summary
One person held for selling of marijuana in Bijai KSRTC Bust Stand, Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X