ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಳ್ಳಾಲದಲ್ಲಿ ಯುವಕನ ಮೇಲೆ ತಲವಾರಿನಿಂದ ಹಲ್ಲೆ

ಉಳ್ಳಾಲದ ರಹಮಾನಿಯಾ ಮಸೀದಿ ಬಳಿ ನಿಂತಿದ್ದ 23 ವರ್ಷದ ನೌಷದ್ ಎಂಬುವವರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಮಾರ್ಚ್ 27: ಯುವಕನ ಮೇಲೆ ತಲವಾರಿನಿಂದ ದಾಳಿ ಮಾಡಿ, ದುಷ್ಕರ್ಮಿಗಳು ಪರಾರಿಯಾದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ.

ಮಾರ್ಚ್ 26 ಭಾನುವಾರದಂದು ಉಳ್ಳಾಲದ ರಹಮಾನಿಯಾ ಮಸೀದಿ ಬಳಿ ನಿಂತಿದ್ದ 23 ವರ್ಷದ ನೌಷದ್ ಎಂಬುವವರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.[ಕೋಣ ತಿವಿದು ಕೂಲಿ ಕಾರ್ಮಿಕ ಸಾವು, ಮಾಲೀಕರ ನಿರ್ಲಕ್ಷ್ಯ ಆರೋಪ]

Two unidentified men attacked a man in Ullal, Mangalore

ಬೈಕಿನಲ್ಲಿದ್ದವರಲ್ಲಿ ಒಬ್ಬ ರಮಿತ್ ಎಂಬ ಯುವಕ ಎಂದು ಗುರತಿಸಲಾಗಿದೆ. ಸದ್ಯಕ್ಕೆ ನೌಷದ್ ಉಳ್ಳಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

English summary
Two unidentified men attacked a man in Ullal, Mangalore. The man has admitted to hospital, the reason for the incident is yet to be known. Case has been registerd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X