ಉಪ್ಪಿನಂಗಡಿಯ ಸ್ವಾತಿಗೆ ವಿಜ್ಞಾನ ಕ್ಷೇತ್ರದತ್ತ ಆಸಕ್ತಿ
ಮಂಗಳೂರು, ಮೇ 13 : ಉಪ್ಪಿನಂಗಡಿ ಎಂಬ ಪುಟ್ಟ ಪಟ್ಟಣದ ಸ್ವಾತಿ ಕೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. 625ಕ್ಕೆ 622 ಅಂಕಗಳನ್ನು ಪಡೆದಿರುವ ಸ್ವಾತಿ ಮುಂದೆ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಗುರಿಯನ್ನು ಹೊಂದಿದ್ದಾಳೆ.
ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯ ವಿದ್ಯಾರ್ಥಿನಿ ಸ್ವಾತಿ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಚಿದಾನಂದ ಜಿ.ಶಾಸ್ತ್ರಿ ಮತ್ತು ಶಾಲಿನಿ ದಂಪತಿಯ ಪುತ್ರಿ. ಸ್ವಾತಿ ತಂದೆ ಕೃಷಿಕರಾಗಿದ್ದು, ಕುಟುಂಬ ನಿರ್ವಹಣೆಗೆ ಸಾಕಾಗುಷ್ಟು ಜಮೀನಿದೆ. [ಫಲಿತಾಂಶ, ಅಂಕಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ]

ಫಲಿತಾಂಶದ ನಂತರ ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಸ್ವಾತಿ, 'ಆಯಾ ದಿನದ ಪಾಠವನ್ನು ಅಂದೇ ಓದುತ್ತಿದ್ದೆ. ನನ್ನ ಈ ಸಾಧನೆಗೆ ಶಿಕ್ಷಕರು ಮತ್ತು ಪೋಷಕರ ಮಾರ್ಗದರ್ಶನವೇ ಕಾರಣ' ಎಂದು ಹೇಳಿದ್ದಾಳೆ. [ದಿಶಾ ಹೆಗಡೆಗೆ ಸಂಶೋಧನೆ ಮಾಡುವ ಕನಸು]
ಸ್ವಾತಿ ಪಡೆದ ಅಂಕಗಳು : ಸ್ವಾತಿ ಕನ್ನಡದಲ್ಲಿ 124, ಇಂಗ್ಲಿಷ್ನಲ್ಲಿ 98, ಹಿಂದಿಯಲ್ಲಿ 100, ಗಣಿತದಲ್ಲಿ 100, ವಿಜ್ಞಾನದಲ್ಲಿ 100, ಸಮಾಜ ವಿಜ್ಞಾನದಲ್ಲಿ 100 ಅಂಕಗಳನ್ನು ಪಡೆದಿದ್ದು 625ಕ್ಕೆ 622 ಅಂಕಗಳನ್ನು ಗಳಿಸಿದ್ದಾಳೆ.[ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಪರೀಕ್ಷೆ ತುಂಬಾ ಸುಲಭವಿತ್ತು : 'ಫಲಿತಾಂಶ ಪ್ರಕಟಗೊಂಡ ನಂತರ ಬಹಳ ಸಂತಸವಾಗುತ್ತಿದೆ. ಪರೀಕ್ಷೆ ತುಂಬಾ ಸುಲಭವಿತ್ತು. ಆಯಾ ದಿನದ ಪಾಠವನ್ನು ಅಂದೇ ಓದಿಕೊಳ್ಳುತ್ತಿದ್ದೆ. ಇದರಿಂದಲೇ ಇಷ್ಟು ಅಂಕಗಳು ಬರಲು ಸಾಧ್ಯವಾಯಿತು' ಎಂದು ಸ್ವಾತಿ ಸಂತಸ ಹಂಚಿಕೊಡಿದ್ದಾಳೆ.
ಸೈನ್ಸ್ ತೆಗೆದುಕೊಳ್ಳುತ್ತೇನೆ : ಮುಂದಿನ ವಿದ್ಯಾಭ್ಯಾಸಕ್ಕಾಗಿ ಪುತ್ತೂರಿನ ವಿವೇಕಾನಂದ ಕಾಲೇಜಿಗೆ ಸೇರುವುದು ಮತ್ತು ಅಲ್ಲಿ ಸೈನ್ಸ್ ತೆಗೆದುಕೊಳ್ಳುವುವುದ ಸ್ವಾತಿ ಗುರಿ.
ಸ್ವಾತಿ ಸಂಗೀತ ಪ್ರವೀಣೆ : ಸ್ವಾತಿಗೆ ಓದಿನ ಜೊತೆಗೆ ಡ್ರಾಯಿಂಗ್ ಮತ್ತು ಸಂಗೀತದಲ್ಲಿಯೂ ಹೆಚ್ಚಿನ ಆಸಕ್ತಿ ಇದೆ. ಈಗಾಗಲೇ ಸಂಗೀತದಲ್ಲಿ ಜೂನಿಯರ್ ತೇರ್ಗಡೆಯಾಗಿ ಸೀನಿಯರ್ ಅಧ್ಯಯನ ಮುಗಿಸಿದ್ದಾಳೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications