ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈಯಲ್ಲಿ ಆದಾಯ ತೆರಿಗೆ ಅಧಿಕಾರಿ ಸಿಬಿಐ ಬಲೆಗೆ: 1.5 ಕೋಟಿ ರೂ.ವಶ

ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬ ಆದಾಯ ತೆರಿಗೆ ಅಧಿಕಾರಿ ಸೇರಿದಂತೆ ಒಟ್ಟು ಆರು ಜನರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

By ವಿಕಾಸ್ ನಂಜಪ್ಪ
|
Google Oneindia Kannada News

ಮುಂಬೈ, ಮೇ 03: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಒಬ್ಬ ಆದಾಯ ತೆರಿಗೆ ಅಧಿಕಾರಿ ಸೇರಿದಂತೆ ಒಟ್ಟು ಆರು ಜನರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಆದಾಯ ತೆರಿಗೆ ಅಧಿಕಾರಿ ಬಿ.ಬಿ.ರಾಜೇಂದ್ರ ಸೇರಿದಂತೆ ಆರು ಜನರ ಮೇಲೆ ಕಳೆದ ಒಂದು ತಿಂಗಳಿನಿಂದ ಸಿಬಿಐ ಅಧಿಕಾರಿಗಳು ಕಣ್ಣಿಟ್ಟಿದ್ದರು. ಕೊನೆಗೂ ಭ್ರಷ್ಟಾಚಾರದ ಆರೋಪಕ್ಕೆ ಸಾಕ್ಷ್ಯ ಸಿಕ್ಕುತ್ತಲೇ ಈ ಆರೂ ಜನರನ್ನು ಬಂಧಿಸಿ, 1.5 ಕೋಟಿ ರೂ.ಗಳನ್ನು ಇವರಿಂದ ವಶಪಡಿಸಿಕೊಳ್ಳಲಾಗಿದೆ.[ಬೇಗೂರು ಬಾರ್ ಗೂ ಹಳೆ ನೋಟುಗಳ ನಂಟು, ಐಟಿ ಅಧಿಕಾರಿಗಳ ದಾಳಿ]

CBI arrests IT commissioner, five others in Mumbai: Rs 1.5 crore seized

ದೊಡ್ಡ ದೊಡ್ಡ ಉದ್ಯಮಿಗಳಿಗೆ ನೋಟು ಬದಲಿಸಿಕೊಳ್ಳಲು ಸಹಕರಿಸಿದ್ದಲ್ಲದೆ, ಅವರಿಂದ ಲಂಚ ಪಡೆದ ಆರೋಪದ ಮೇಲೆ ಇವರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

English summary
The Central Bureau of Investigation has arrested six persons including the Mumbai Income Tax Commissioner, B B Rajendra on charges of corruption. During the raid and arrest conducted based on a tip-off, the CBI has seized nearly Rs 1.5 crore in cash.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X