ತುಮಕೂರಿನ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಹಣ ಕಳವು
ತುಮಕೂರು, ಜನವರಿ 24: ತುಮಕೂರು ನಗರದ ಕರ್ಣಾಟಕ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಹಣ ಕಳವು ಮಾಡಲಾಗಿದೆ. ಮುಖ ಮರೆ ಮಾಡಿಕೊಂಡು ಎಟಿಎಂ ಕೇಂದ್ರ ಪ್ರವೇಶಿಸಿರುವ ಮೂವರು ಹಣವನ್ನು ದೋಚಿದ್ದಾರೆ. ಅದಕ್ಕೂ ಮೊದಲು ರಕ್ಷಣಾ ಸಿಬ್ಬಂದಿಯನ್ನು ದೊಣ್ಣೆಯಿಂದ ಹೊಡೆದು, ಹೆದರಿಸಿ, ಕಟ್ಟಿಹಾಕಿದ್ದಾರೆ.
ಇನ್ನು ಎಟಿಎಂನಲ್ಲಿ ಹಣವಿರುವ ಐದು ಬಾಕ್ಸ್ ಗಳಿದ್ದವು. ಅವುಗಳಲ್ಲಿ ನಾಲ್ಕನ್ನು ಹೊತ್ತೊಯ್ಯಲಾಗಿದೆ. ಸೋಮವಾರವಷ್ಟೇ ಎಟಿಎಂ ಯಂತ್ರದೊಳಗೆ ಹಣ ತುಂಬಲಾಗಿತ್ತು. ಆ ಮೊತ್ತ ಇಪ್ಪತ್ತಾರು ಲಕ್ಷ ರುಪಾಯಿ ಎಂದು ಪೊಲೀಸರಿಗೆ ಬ್ಯಾಂಕ್ ನವರು ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ತಿಲಕ್ ಪಾರ್ಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.[ಕೋಲಾರ: 2 ಕೃಷ್ಣ ಮೃಗಗಳನ್ನು ಕೊಂದು ಸೆರೆ ಸಿಕ್ಕ ಮೂವರು]

ರಾಷ್ಟ್ರೀಯ ಹೆದ್ದಾರಿ 206ರ ಕುಂಟಮ್ಮನ ತೋಟದ ಹತ್ತಿರ ಇರುವ ಕರ್ಣಾಟಕ ಬ್ಯಾಂಕ್ ಎಟಿಎಂನಿಂದ ಹಣವನ್ನು ದೋಚಲಾಗಿದೆ. ಈ ಸ್ಥಳವು ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರುತ್ತದೆ. ಅದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಹಣ ದೋಚಿದವರ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications