ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಕೋರ್ಟ್ ಆವರಣದಲ್ಲಿ ಮೊಳಗಿದ ನಕ್ಸಲ್ ಘೋಷಣೆ

|
Google Oneindia Kannada News

ಉಡುಪಿ. ಆಗಸ್ಟ್ 21: ಕರಾವಳಿಯಲ್ಲಿ ಮತ್ತೆ ನಕ್ಸಲ್ ಘೋಷಣೆ ಮೊಳಗಿದೆ. ಉಡುಪಿ ಜಿಲ್ಲಾ ಕೋರ್ಟ್ ಆವರಣದಲ್ಲಿ ನಕ್ಸಲ್ ಪರ ಘೋಷಣೆ ಕೇಳಿ ಬಂದಿದೆ.

2008ರಲ್ಲಿ ಕಾರ್ಕಳದ ಹೆಬ್ರಿಯಲ್ಲಿ ನಡೆದಿದ್ದ ಭೋಜ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಕ್ಸಲ್ ವೀರಮಣಿ, ಸೋಮವಾರ ಕೋರ್ಟ್ ಆವರಣದಲ್ಲಿ ನಕ್ಸಲ್ ಪರ ಘೋಷಣೆ ಕೂಗಿದ್ದಾರೆ.

Naxal Veeramani shouts naxal slogan at court premises in Udupi

"ಮಾವೋವಾದಕ್ಕೆ ಜಯವಾಗಲಿ. ನಕ್ಸಲೀಯರು ದೇಶ ಭಕ್ತರು. ದಮನ ನೀತಿಗೆ ನಾವು ಹೆದರೋದಿಲ್ಲ. ಮಲೆನಾಡಿಂದ ಜನರ ಎತ್ತಂಗಡಿ ಕಾರ್ಯ ನಡೆಯೋದಿಲ್ಲ.

ಛತ್ತೀಸ್ ಗಢದಲ್ಲಿ ಇಬ್ಬರು ನಕ್ಸಲರ ಬಂಧನಛತ್ತೀಸ್ ಗಢದಲ್ಲಿ ಇಬ್ಬರು ನಕ್ಸಲರ ಬಂಧನ

ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸೊಣ. ನಕ್ಸಲ್ ಶರಣಾಗತಿ ಎಂದಿಗೂ ಇಲ್ಲವೇ ಇಲ್ಲ. ಅಮರ ವೀರರ ಆಶಯಗಳನ್ನು ಈಡೇರಿಸೋಣ ಮಾವೋಯಿಸಂ ಜಿಂದಾಬಾದ್" ಎಂದು ಘೋಷಣೆ ಕೂಗಿದ್ದಾನೆ.

ಈ ಹಿಂದೆಯೂ ಈತ ಭೋಜ ಶೆಟ್ಟಿ ಎನ್ನುವರ ಕೊಲೆ ಪ್ರಕರಣದಲ್ಲಿ ಕುಂದಾಪುರ ನ್ಯಾಯಾಲಯಕ್ಕೆ ಹಾಗೂ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನಕ್ಸಲ್ ಪರ ಘೋಷಣೆಗಳನ್ನು ಕೂಗಿದ್ದ.

English summary
Police Amidst tight security produced Naxal Ishwar aliyas Veeramani(55)to the udupi district court here on Aug 21. He was brought in the court premises, he was heard shouting Naxal Zindabad slogan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X