ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಫ್ತಾರ್ ಕೂಟ, ಶ್ರೀಗಳ ಬೆನ್ನಿಗೆ ನಿಂತ ಉಡುಪಿ ಯುವ ಕಾಂಗ್ರೆಸ್

|
Google Oneindia Kannada News

ಉಡುಪಿ, ಜೂನ್ 27 : ಶ್ರೀಕೃಷ್ಣ ಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಆಯೋಜಿಸಲಾಗಿದ್ದ ಇಫ್ತಾರ್ ಕೂಟದ ಕುರಿತಾಗಿ ವ್ಯಾಪಕ ಪರ ವಿರೋಧ ಚರ್ಚೆಗಳು ನಡೆದಿವೆ.

ಉಡುಪಿ ಮಠದಲ್ಲಿ ಇಫ್ತಾರ್, ಮಸೀದಿಯಲ್ಲಿ ಜನ್ಮಾಷ್ಟಮಿಯೂ ನಡೆಯಲಿ! ಉಡುಪಿ ಮಠದಲ್ಲಿ ಇಫ್ತಾರ್, ಮಸೀದಿಯಲ್ಲಿ ಜನ್ಮಾಷ್ಟಮಿಯೂ ನಡೆಯಲಿ!

ಅದಕ್ಕೆ ಪೂರಕವೆಂಬಂತೆ ಉಡುಪಿ ಯುವ ಕಾಂಗ್ರೆಸ್‌ ಪರ್ಯಾಯ ವಿಶ್ವೇಶ ತೀರ್ಥ ಶ್ರೀಗಳ ಪರವಾಗಿ ನಿಂತಿದೆ. ಜುಲೈ 02ರಂದು ಶ್ರೀಗಳ ವಿರುದ್ಧ ಪ್ರತಿಭಟನೆ ನಡೆಸಲು ಶ್ರೀರಾಮ ಸೇನೆ ಮುಂದಾಗಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲವೆಂದು ಯುವ ಕಾಂಗ್ರೆಸ್‌ ಅಧ್ಯಕ್ಷ ವಿಶ್ವಾಸ್ ಅಮೀನ್ ತಿಳಿಸಿದ್ದಾರೆ.

Pramod Muthalik trying to disrupt peace in Udupi, will not allow SRS protest: Youth Congress

ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯುವ ಕಾಂಗ್ರೆಸ್‌ ಅಧ್ಯಕ್ಷ ವಿಶ್ವಾಸ್ ಅಮೀನ್, ಪೇಜಾವರ ಶ್ರೀಗಳ ಪರ ಹೇಳಿಕೆ ನೀಡಿದ್ದು, ಇಫ್ತಾರ್ ಕೂಟ ನಡೆಸಿದ್ದರ ವಿರುದ್ದ ಶ್ರೀರಾಮ ಸೇನೆಯ ಪ್ರತಿಭಟನೆಯ ವಿರುದ್ಧ ಕಿಡಿ ಕಾರಿದರು.

ಪೇಜಾವರ ಶ್ರೀ ವಿಶ್ವೇಶ ತೀರ್ಥರ ಎಕ್ಸ್ ಕ್ಲೂಸಿವ್ ಸಂದರ್ಶನಪೇಜಾವರ ಶ್ರೀ ವಿಶ್ವೇಶ ತೀರ್ಥರ ಎಕ್ಸ್ ಕ್ಲೂಸಿವ್ ಸಂದರ್ಶನ

ಶ್ರೀರಾಮ ಸೇನೆ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಒಂದು ವೇಳೆ ಪ್ರತಿಭಟನೆ ಮಾಡಲು ಮುಂದಾದರೆ ಶ್ರೀರಾಮ ಸೇನೆಯ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ ನಡೆಸಲಿದೆ ಎಂದರು.

English summary
A day after Sri Rama Sene leader Pramod Muthalik visited the city and expressed objection to the recent Iftar Souharda Koota organized at Sri Krishna Math led by Sri Vishweshateertha Swamiji, the Youth Congress on Tuesday June 27 hit out at Muthalik alleging that he was trying to spoil peace and communal harmony in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X