ವಿಶ್ವೇಶ್ವರಯ್ಯ ವಸ್ತು ಸಂಗ್ರಹಾಲಯ ಪ್ರವೇಶ ಶುಲ್ಕ ಏರಿಕೆ
ಬೆಂಗಳೂರು, ಜು. 16 : ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. 30 ರೂ.ಇದ್ದ ಪ್ರವೇಶ ಶುಲ್ಕವನ್ನು 40 ರೂ.ಗಳಿಗೆ ಏರಿಕೆ ಮಾಡಲಾಗಿದೆ.
2007ರಲ್ಲಿ ವಸ್ತು ಸಂಗ್ರಹಾಲಯದ ಪ್ರವೇಶ ಶುಲ್ಕ 15 ರೂ. ಇತ್ತು. ನಂತರ ಎರಡು ಬಾರಿ ಶುಲ್ಕವನ್ನು ಪರಿಷ್ಕರಣೆ ಮಾಡಿದ ನಂತರ 30 ರೂ. ಆಗಿತ್ತು. ಸದ್ಯ ಅದನ್ನು ಜುಲೈ 1ರಿಂದ ಜಾರಿಗೆ ಬರುವಂತೆ 40 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸ್ವಚ್ಛತೆ, ವಿದ್ಯುತ್, ನೀರು, ಹವಾನಿಯಂತ್ರಣ ವ್ಯವಸ್ಥೆ, ಭದ್ರತೆ ಮುಂತಾದವುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಆದರೆ, ಕಾರ್ಪೊರೇಷನ್ ಶಾಲೆಗಳು ಮತ್ತು ಸರ್ಕಾರಿ ಶಾಲೆಗಳಿಂದ ವಸ್ತು ಸಂಗ್ರಹಾಲಯ ವೀಕ್ಷಿಸಲು ಆಗಮಿಸುವ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಲಾಗುತ್ತಿದೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಒಟ್ಟು ಎಂಟು ಪ್ರದರ್ಶನ ಗ್ಯಾಲರಿಗಳನ್ನು ಹೊಂದಿರುವ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ಯಾಂತ್ರಿಕ ಕೈಶಾಲೆ ಗ್ಯಾಲರಿ, ಡೈನೊಸಾರ್ ಗ್ಯಾಲರಿ, ಜೈವಿಕ ತಂತ್ರಜ್ಞಾನ ಗ್ಯಾಲರಿ, ಸ್ಪೇಸ್ ಗ್ಯಾಲರಿ, ಬಿಇಎಲ್ ಎಲೆಕ್ಟ್ರಾನಿಕ್ ಗ್ಯಾಲರಿ ಸೇರಿದಂತೆ ಹಲವಾರು ಆಕರ್ಷಣೆಗಳಿವೆ. [ರಜೆ ದಿನಗಳಲ್ಲಿ ಮೈಸೂರು ಮೃಗಾಲಯ ಸ್ವಲ್ಪ ದುಬಾರಿ]
ಕಸ್ತೂರಬಾ ರಸ್ತೆಯಲ್ಲಿರುವ ಈ ವಸ್ತು ಸಂಗ್ರಹಾಲಯಕ್ಕೆ ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳಂದು ಮಾತ್ರ ರಜೆ ಇರುತ್ತದೆ. ಉಳಿದಂತೆ ವಾರದ ಎಲ್ಲಾ ದಿನಗಳಲ್ಲೂ ತೆರೆದಿರುತ್ತದೆ. [ಮ್ಯೂಸಿಯಂ ವೆಬ್ ಸೈಟ್]
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications