ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕರ್ನಾಟಕದ ಇಬ್ಬರು ಮಹಿಳಾ ಕ್ರಿಕೆಟರ್ಸ್ ಗೆ ತಲಾ 25 ಲಕ್ಷ ರು. ಘೋಷಣೆ

ಬೆಂಗಳೂರು, ಜುಲೈ 30 : ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಇಬ್ಬರು ಕನ್ನಡತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 25 ರು. ಲಕ್ಷ ಬಹುಮಾನ ಘೋಷಿಸಿದೆ.

ಕನ್ನಡದ ಕ್ರಿಕೆಟ್ ಪ್ರತಿಭೆ ರಾಜೇಶ್ವರಿ ತಂದೆಗೆ ಸಚಿನ್ ಮೆಚ್ಚುಗೆಕನ್ನಡದ ಕ್ರಿಕೆಟ್ ಪ್ರತಿಭೆ ರಾಜೇಶ್ವರಿ ತಂದೆಗೆ ಸಚಿನ್ ಮೆಚ್ಚುಗೆ

ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಹಾಗೂ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅಭಿನಂದನೆಗಳನ್ನು ತಿಳಿಸಿ ತಲಾ 25 ಲಕ್ಷ ರು. ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.

Rajeshwari Gayakwad and Veda Krishnamurthy get RS 25 prize from Karnataka government

ಇಂಗ್ಲೆಂಡ್ ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 9 ರನ್ ಗಳಿಂದ ಪರಾಭವಗೊಂಡಿತ್ತು.

ಫೈನಲ್ ಪಂದ್ಯದಲ್ಲಿ ಆಡಿದ ಆಟಗಾರ್ತಿಯರಿಗೆ ಬಾರತೀಯ ಮಹಿಳಾ ಆಟಗಾರ್ತಿಯರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 50 ಲಕ್ಷ ಬಹುಮಾನ ಘೋಷಿಸಿತ್ತು.

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X