ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಶ್ರೀಲಂಕಾ ಪ್ರವಾಸಕ್ಕೆ ಮುನ್ನ ಭಾರತ ತಂಡಕ್ಕೆ ಕೋಚ್ ನೇಮಕ: ಬಿಸಿಸಿಐ

ಭಾರತೀಯ ಕ್ರಿಕೆಟ್ ತಂಡಕ್ಕೆ ಶೀಘ್ರದಲ್ಲೇ ನೂತನ ಕೋಚ್ ಆರಿಸಲಾಗುವುದು ಎಂದ ಬಿಸಿಸಿಐ. ಹಾಲಿ ವೆಸ್ಟ್ ಇಂಡೀಸ್ ಟೂರ್ ನಲ್ಲಿರುವ ಭಾರತ ತಂಡ. ವಿಂಡೀಸ್ ಪ್ರವಾಸ ಮುಗಿಸಿದ ನಂತರ ಶ್ರೀಲಂಕಾ ಪ್ರವಾಸಕ್ಕೆ ಅಣಿಯಾಗುವಷ್ಟರಲ್ಲಿ ಹೊಸ ಕೋಚ್ ನೇಮಕ:ಬಿಸಿಸಿಐ

ಮುಂಬೈ, ಜೂನ್ 21: ಭಾರತೀಯ ಕ್ರಿಕೆಟ್ ತಂಡವು, ಶೀಘ್ರದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅಷ್ಟರೊಳಗೆ ತಂಡಕ್ಕೆ ಹೊಸ ತರಬೇತುದಾರರನ್ನು ನೇಮಿಸುವುದಾಗಿ ಭಾರತೀಯ ಕ್ರಿಕೆಟ್ ಮಂಡಳಿ ಹೇಳಿದೆ.

ಮುಂಬೈನಲ್ಲಿ ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಸಿಸಿಐನ ಹಿರಿಯ ಅಧಿಕಾರಿ ರಾಜೀವ್ ಶುಕ್ಲಾ ಅವರು ಈ ವಿಚಾರ ತಿಳಿಸಿದರು.

ಕುಂಬ್ಳೆ- ಕೊಹ್ಲಿ ನಡುವೆ ಮಾತು ನಿಂತೋಗಿ ಆರು ತಿಂಗಳಾಗಿತ್ತು!!ಕುಂಬ್ಳೆ- ಕೊಹ್ಲಿ ನಡುವೆ ಮಾತು ನಿಂತೋಗಿ ಆರು ತಿಂಗಳಾಗಿತ್ತು!!

Team India will have coach before Sri Lanka tour says Rajiv Shukla

ಹಾಲಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ತೆರಳಿರುವ ಭಾರತ ತಂಡ, ಆ ಪ್ರವಾಸ ಮುಗಿದ ನಂತರ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿಯವರೆಗೂ ತಂಡದೊಂದಿಗಿರುವ ಸಹಾಯಕ ಕೋಚ್ ಗಳು ತಂಡದ ತರಬೇತು ಶಿಬಿರಗಳ ಜವಾಬ್ದಾರಿಯನ್ನು ಹೊರಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

ವೆಸ್ಟ್‌ ಇಂಡೀಸ್‌ ತಲುಪಿದ ಟೀಂ ಇಂಡಿಯಾ, ಜೂ.23ರಂದು ಮೊದಲ ಪಂದ್ಯವೆಸ್ಟ್‌ ಇಂಡೀಸ್‌ ತಲುಪಿದ ಟೀಂ ಇಂಡಿಯಾ, ಜೂ.23ರಂದು ಮೊದಲ ಪಂದ್ಯ

ಈವರೆಗೂ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಅವರು, ಮಂಗಳವಾರ ದಿಢೀರನೇ ಕೋಚ್ ಹುದ್ದೆಗೆ ರಾಜಿನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಹಾಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ, ಮುಖ್ಯ ತರಬೇತುದಾರರ ಅನುಪಸ್ಥಿತಿಯಲ್ಲೇ ಪ್ರವಾಸ ಮುಗಿಸಿಕೊಂಡು ಸ್ವದೇಶಕ್ಕೆ ಮರಳಲಿದೆ.

ಕುಂಬ್ಳೆ ರಾಜಿನಾಮೆ: 'ಟೀಂ ಇಂಡಿಯಾ' ಚಳಿ ಬಿಡಿಸಿದ ಗವಾಸ್ಕರ್ಕುಂಬ್ಳೆ ರಾಜಿನಾಮೆ: 'ಟೀಂ ಇಂಡಿಯಾ' ಚಳಿ ಬಿಡಿಸಿದ ಗವಾಸ್ಕರ್

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X