ಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ

ಕಾಲಕಾಲಕ್ಕೆ ದುರ್ಗದ ಬದುಕು ಮತ್ತು ಚಿಂತನೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹನೀಯರು ಮತ್ತು ಮಹಿಳೆಯರ ಪಟ್ಟಿ ದೊಡ್ಡದಿದೆ. ಅವರಲ್ಲಿ ಕೆಲವರ ನಾಮಸ್ಮರಣೆ ಮಾಡುವುದರ ಮೂಲಕ ಗೌರವ ಸಲ್ಲಿಸಲು ಇದು ಸಕಾಲ. ನಾನಾ ಕ್ಷೇತ್ರಗಳಲ್ಲಿ ದುಡಿದು ದುರ್ಗದ ಕಲ್ಲು, ಬೆಟ್ಟ, ಗುಡ್ಡ, ಬಿಸಿಲು, ಮಣ್ಣು, ನೀರು ಬಾರದ ನಲ್ಲಿಗಳ ನಡುವೆ ಜೀವನ ಸಾಗಿಸಿದ ಕೆಲವರ ನಾಮಸ್ಮರಣೆಯನ್ನು ಮಾಡುವ ಪ್ರಯತ್ನ ಇಲ್ಲಿದೆ.
ಒನಕೆ ಓಬವ್ವ, ರಾಜಾ ವೀರ ಮದಕರಿ ನಾಯಕ (ಐತಿಹಾಸಿಕ); ಹುಲ್ಲೂರು ಶ್ರೀನಿವಾಸ ಜೋಯಿಸ್, ಪ್ರೊ. ಬಿ. ರಾಜಶೇಖರಪ್ಪ, ಲಕ್ಷಣ ತೆಲಗಾವಿ (ಇತಿಹಾಸ); ತರಾಸು, ಟಿಎಸ್ ವೆಂಕಣ್ಣಯ್ಯ, ಬೆಳಗೆರೆ ಕೃಷ್ಣಶಾಸ್ತ್ರಿ, ಬಿಎಲ್ ವೇಣು (ಸಾಹಿತ್ಯ); ಕೆ. ಶಾಮರಾವ್, ಸಿದ್ದವನಹಳ್ಳಿ ಕೃಷ್ಣಶರ್ಮಾ, ಬಿವಿ ವೈಕುಂಠರಾಜು (ಪತ್ರಿಕೋದ್ಯಮ) ; ಹಂಸಗೀತೆಯ ಜಿವಿ ಅಯ್ಯರ್, ನಾಗರಹಾವಿನ ಪುಟ್ಟಣ್ಣ ಕಣಗಾಲ್ (ಚಲನಚಿತ್ರ); ಆಶುಕವಿ ಲಾವಣಿ ಮಂಜಣ್ಣ.
ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ, ಮುರುಘರಾಜೇಂದ್ರ ಮಠ, ಸಿರಿಗೆರೆ ಮಠ, ಸಿ. ಚನ್ನಕೇಶವಯ್ಯ, ಸಿದ್ದವನಹಳ್ಳಿ ನಿಜಲಿಂಗಪ್ಪ, ಜಗಳೂರು ಇಮಾಂ, ಟಿ. ಎಸ್. ಶಾಮರಾವ್; ದುರ್ಗದ ಪ್ರೇಕ್ಷಣೀಯ ಸ್ಥಳಗಳಲ್ಲಿ ಏಳು ಸುತ್ತಿನ ಕೋಟೆ ಕೊತ್ತಲಗಳು, ಜೋಗಿಮಟ್ಟಿ, ಚಂದ್ರವಳ್ಳಿ, ತಿಮ್ಮಣ್ಣನಾಯಕನ ಕೆರೆ, ಸಂತೆಹೊಂಡ, ಚಂದ್ರಮಾಸದ ಹೊಂಡ, ಇತಿಹಾಸ ವಸ್ತುಪ್ರದರ್ಶನಾಲಯ, ಒಂಟಿಕಾಲು ಬಸವಣ್ಣ, ಝಾಂಡಾ ಬತೇರಿ, ಉಚ್ಚಂಗಮ್ಮನ ದೇವಸ್ಥಾನ, ಕಾಮನ ಬಾವಿ ಮತ್ತು ಇತ್ತೀಚಿನ ಗಾಳಿಯಿಂದ ವಿದ್ಯುತ್ ಉತ್ಪಾದಿಸುವ ಯಂತ್ರಗಳ ಸಾಲು ನೋಟಗಳು.
ಚಿತ್ರದುರ್ಗದ ಜನಜೀವನಕ್ಕೆ ಅಮೂಲ್ಯ ಕೊಡುಗೆ ನೀಡಿದ ಹೆಸರಾಂತ ವ್ಯಕ್ತಿಗಳು, ಶ್ರೀಸಾಮಾನ್ಯ ವ್ಯಕ್ತಿಗಳ ಕಿರು ಪರಿಚಯವನ್ನು ಕಾಮೆಂಟ್ ವಿಭಾಗದಲ್ಲಿ ದಾಖಲಿಸುವುದಕ್ಕೆ ನಿಮಗೆ ಸ್ವಾಗತ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications