ಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ

ಕಾಲಕಾಲಕ್ಕೆ ದುರ್ಗದ ಬದುಕು ಮತ್ತು ಚಿಂತನೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ ಮಹನೀಯರು ಮತ್ತು ಮಹಿಳೆಯರ ಪಟ್ಟಿ ದೊಡ್ಡದಿದೆ. ಅವರಲ್ಲಿ ಕೆಲವರ ನಾಮಸ್ಮರಣೆ ಮಾಡುವುದರ ಮೂಲಕ ಗೌರವ ಸಲ್ಲಿಸಲು ಇದು ಸಕಾಲ. ನಾನಾ ಕ್ಷೇತ್ರಗಳಲ್ಲಿ ದುಡಿದು ದುರ್ಗದ ಕಲ್ಲು, ಬೆಟ್ಟ, ಗುಡ್ಡ, ಬಿಸಿಲು, ಮಣ್ಣು, ನೀರು ಬಾರದ ನಲ್ಲಿಗಳ ನಡುವೆ ಜೀವನ ಸಾಗಿಸಿದ ಕೆಲವರ ನಾಮಸ್ಮರಣೆಯನ್ನು ಮಾಡುವ ಪ್ರಯತ್ನ ಇಲ್ಲಿದೆ.
ಒನಕೆ ಓಬವ್ವ, ರಾಜಾ ವೀರ ಮದಕರಿ ನಾಯಕ (ಐತಿಹಾಸಿಕ); ಹುಲ್ಲೂರು ಶ್ರೀನಿವಾಸ ಜೋಯಿಸ್, ಪ್ರೊ. ಬಿ. ರಾಜಶೇಖರಪ್ಪ, ಲಕ್ಷಣ ತೆಲಗಾವಿ (ಇತಿಹಾಸ); ತರಾಸು, ಟಿಎಸ್ ವೆಂಕಣ್ಣಯ್ಯ, ಬೆಳಗೆರೆ ಕೃಷ್ಣಶಾಸ್ತ್ರಿ, ಬಿಎಲ್ ವೇಣು (ಸಾಹಿತ್ಯ); ಕೆ. ಶಾಮರಾವ್, ಸಿದ್ದವನಹಳ್ಳಿ ಕೃಷ್ಣಶರ್ಮಾ, ಬಿವಿ ವೈಕುಂಠರಾಜು (ಪತ್ರಿಕೋದ್ಯಮ) ; ಹಂಸಗೀತೆಯ ಜಿವಿ ಅಯ್ಯರ್, ನಾಗರಹಾವಿನ ಪುಟ್ಟಣ್ಣ ಕಣಗಾಲ್ (ಚಲನಚಿತ್ರ); ಆಶುಕವಿ ಲಾವಣಿ ಮಂಜಣ್ಣ.
ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ, ಮುರುಘರಾಜೇಂದ್ರ ಮಠ, ಸಿರಿಗೆರೆ ಮಠ, ಸಿ. ಚನ್ನಕೇಶವಯ್ಯ, ಸಿದ್ದವನಹಳ್ಳಿ ನಿಜಲಿಂಗಪ್ಪ, ಜಗಳೂರು ಇಮಾಂ, ಟಿ. ಎಸ್. ಶಾಮರಾವ್; ದುರ್ಗದ ಪ್ರೇಕ್ಷಣೀಯ ಸ್ಥಳಗಳಲ್ಲಿ ಏಳು ಸುತ್ತಿನ ಕೋಟೆ ಕೊತ್ತಲಗಳು, ಜೋಗಿಮಟ್ಟಿ, ಚಂದ್ರವಳ್ಳಿ, ತಿಮ್ಮಣ್ಣನಾಯಕನ ಕೆರೆ, ಸಂತೆಹೊಂಡ, ಚಂದ್ರಮಾಸದ ಹೊಂಡ, ಇತಿಹಾಸ ವಸ್ತುಪ್ರದರ್ಶನಾಲಯ, ಒಂಟಿಕಾಲು ಬಸವಣ್ಣ, ಝಾಂಡಾ ಬತೇರಿ, ಉಚ್ಚಂಗಮ್ಮನ ದೇವಸ್ಥಾನ, ಕಾಮನ ಬಾವಿ ಮತ್ತು ಇತ್ತೀಚಿನ ಗಾಳಿಯಿಂದ ವಿದ್ಯುತ್ ಉತ್ಪಾದಿಸುವ ಯಂತ್ರಗಳ ಸಾಲು ನೋಟಗಳು.
ಚಿತ್ರದುರ್ಗದ ಜನಜೀವನಕ್ಕೆ ಅಮೂಲ್ಯ ಕೊಡುಗೆ ನೀಡಿದ ಹೆಸರಾಂತ ವ್ಯಕ್ತಿಗಳು, ಶ್ರೀಸಾಮಾನ್ಯ ವ್ಯಕ್ತಿಗಳ ಕಿರು ಪರಿಚಯವನ್ನು ಕಾಮೆಂಟ್ ವಿಭಾಗದಲ್ಲಿ ದಾಖಲಿಸುವುದಕ್ಕೆ ನಿಮಗೆ ಸ್ವಾಗತ.
(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ
ವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications