ಸಾಹಿತ್ಯ ಸಮ್ಮೇಳನ ವಿವರಗಳಿಗೆ ಕ್ಲಿಕ್ ಮಾಡಿ

ಈ ತನ್ನ ವೆಬ್ಸೈಟ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಉಗಮ, ಬೆಳವಣಿಗೆ, ಸೇರಿದಂತೆ ಕಸಾಪದ ಎಲ್ಲಾ ಅಧ್ಯಕ್ಷರ ವಿವರ ಹಾಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ವಿವರಗಳು ಲಭ್ಯವಿರುತ್ತದೆ. ಇದುವರೆಗೂ ನಡೆದಿರುವ ಎಲ್ಲಾ 76 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಕುರಿತು ಎಲ್ಲಿ, ಯಾವಾಗ ನಡೆಯಿತು ಹಾಗೂ ಅಲ್ಲಿ ಕೈಗೊಂಡ ನಿರ್ಣಯಗಳು ಹೀಗೆ ಇಲ್ಲಾ ಮಾಹಿತಿಗಳು ಇದರಲ್ಲಿ ಸಿಗಲಿದೆ.
ಇಷ್ಟೇ ಅಲ್ಲದೆ ಪರಿಷತ್ನ ದತ್ತಿ ನಿಧಿಗಳು, ಪರಿಷತ್ ಪ್ರಕಟಣೆ ಪುಸ್ತಕಗಳು ಮುಖಪುಟ ಹಾಗೂ ಬೆಲೆಯೊಂದಿಗೆ ಲಭ್ಯವಾಗಲಿದ್ದು, ಕಸಾಪ ವತಿಯಿಂದ ನಡೆಸುತ್ತಿರುವ ಕಾವಾ,ಜಾಣ,ಪ್ರವೇಶ ಮತ್ತು ರತ್ನ ಪರೀಕ್ಷೆಗಳ ಮಾಹಿತಿ ಕೂಡ ಒಳಗೊಂಡಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾದಾಗಿನಿಂದ ಇಲ್ಲಿವರೆಗೂ ನಡೆಸಿರುವ ಅಧಿಕೃತ ಕಾರ್ಯಕ್ರಮಗಳ ಛಾಯಾಚಿತ್ರಗಳು ಮತ್ತು ಪರಿಷತ್ ಸಿಬ್ಬಂದಿಗಳ ಸಂಪೂರ್ಣ ವಿವರ ಇದರಲ್ಲಿ ಲಭ್ಯವಿರುತ್ತದೆ.
ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ಸಹಕಾರದೊಂದಿಗೆ ನಿರ್ಮಾಣಗೊಂಡಿರುವ ಈ ವೈಬ್ಸೈಟ್ನ ಸಂಪೂರ್ಣ ನಿರ್ವಹಣೆಯನ್ನು ಕನ್ನಡರತ್ನ.ಕಾಂ ಸಂಪಾದಕ ಟಿ.ಎಂ.ಸತೀಶ್ ಅವರಿಗೆ ಪರಿಷತ್ ವಹಿಸಿದೆ ಎಂದು ಕಸಾಪ ಅಧ್ಯಕ್ಷ ಡಾ. ನಲ್ಲೂರ್ ಪ್ರಸಾದ್ ಹೇಳಿದರು.
2006ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಚಂಪಾ ಅಧಿಕಾರಾವಧಿಯಲ್ಲಿ http://www.kasapa.org ಎಂಬ ವೆಬ್ ತಾಣವನ್ನು ಆರಂಭಿಸಲಾಗಿತ್ತು. ಆದರೆ ತಾಂತ್ರಿಕ ದೋಷದ ಕಾರಣ, ಮಾಹಿತಿಯನ್ನು ಅಪ್ ಡೇಟ್ ಮಾಡುವಲ್ಲಿ ಪರಿಷತ್ ವಿಫಲವಾಗಿತ್ತು. ಹಾಗಾಗಿ ಕಸಾಪ ತನ್ನ ಅಧಿಕೃತ ವೆಬ್ ತಾಣವನ್ನು ಪುನರ್ ರೂಪಿಸಿ www. kasapa.kar.nic.in ಎಂದು ಬದಲಾಯಿಸಿದೆ. ಇದರಲ್ಲಿ ಇತ್ತೀಚಿನ ವರದಿಗಳನ್ನು ಕಾಣಬಹುದು ಎಂದು ನಲ್ಲೂ ಪ್ರಸಾದ್ ತಿಳಿಸಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications