ಸಾಹಿತ್ಯ ಸಮ್ಮೇಳನ ವಿವರಗಳಿಗೆ ಕ್ಲಿಕ್ ಮಾಡಿ

ಈ ತನ್ನ ವೆಬ್ಸೈಟ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಉಗಮ, ಬೆಳವಣಿಗೆ, ಸೇರಿದಂತೆ ಕಸಾಪದ ಎಲ್ಲಾ ಅಧ್ಯಕ್ಷರ ವಿವರ ಹಾಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ವಿವರಗಳು ಲಭ್ಯವಿರುತ್ತದೆ. ಇದುವರೆಗೂ ನಡೆದಿರುವ ಎಲ್ಲಾ 76 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಕುರಿತು ಎಲ್ಲಿ, ಯಾವಾಗ ನಡೆಯಿತು ಹಾಗೂ ಅಲ್ಲಿ ಕೈಗೊಂಡ ನಿರ್ಣಯಗಳು ಹೀಗೆ ಇಲ್ಲಾ ಮಾಹಿತಿಗಳು ಇದರಲ್ಲಿ ಸಿಗಲಿದೆ.
ಇಷ್ಟೇ ಅಲ್ಲದೆ ಪರಿಷತ್ನ ದತ್ತಿ ನಿಧಿಗಳು, ಪರಿಷತ್ ಪ್ರಕಟಣೆ ಪುಸ್ತಕಗಳು ಮುಖಪುಟ ಹಾಗೂ ಬೆಲೆಯೊಂದಿಗೆ ಲಭ್ಯವಾಗಲಿದ್ದು, ಕಸಾಪ ವತಿಯಿಂದ ನಡೆಸುತ್ತಿರುವ ಕಾವಾ,ಜಾಣ,ಪ್ರವೇಶ ಮತ್ತು ರತ್ನ ಪರೀಕ್ಷೆಗಳ ಮಾಹಿತಿ ಕೂಡ ಒಳಗೊಂಡಿರುತ್ತದೆ. ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾದಾಗಿನಿಂದ ಇಲ್ಲಿವರೆಗೂ ನಡೆಸಿರುವ ಅಧಿಕೃತ ಕಾರ್ಯಕ್ರಮಗಳ ಛಾಯಾಚಿತ್ರಗಳು ಮತ್ತು ಪರಿಷತ್ ಸಿಬ್ಬಂದಿಗಳ ಸಂಪೂರ್ಣ ವಿವರ ಇದರಲ್ಲಿ ಲಭ್ಯವಿರುತ್ತದೆ.
ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ಸಹಕಾರದೊಂದಿಗೆ ನಿರ್ಮಾಣಗೊಂಡಿರುವ ಈ ವೈಬ್ಸೈಟ್ನ ಸಂಪೂರ್ಣ ನಿರ್ವಹಣೆಯನ್ನು ಕನ್ನಡರತ್ನ.ಕಾಂ ಸಂಪಾದಕ ಟಿ.ಎಂ.ಸತೀಶ್ ಅವರಿಗೆ ಪರಿಷತ್ ವಹಿಸಿದೆ ಎಂದು ಕಸಾಪ ಅಧ್ಯಕ್ಷ ಡಾ. ನಲ್ಲೂರ್ ಪ್ರಸಾದ್ ಹೇಳಿದರು.
2006ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಚಂಪಾ ಅಧಿಕಾರಾವಧಿಯಲ್ಲಿ http://www.kasapa.org ಎಂಬ ವೆಬ್ ತಾಣವನ್ನು ಆರಂಭಿಸಲಾಗಿತ್ತು. ಆದರೆ ತಾಂತ್ರಿಕ ದೋಷದ ಕಾರಣ, ಮಾಹಿತಿಯನ್ನು ಅಪ್ ಡೇಟ್ ಮಾಡುವಲ್ಲಿ ಪರಿಷತ್ ವಿಫಲವಾಗಿತ್ತು. ಹಾಗಾಗಿ ಕಸಾಪ ತನ್ನ ಅಧಿಕೃತ ವೆಬ್ ತಾಣವನ್ನು ಪುನರ್ ರೂಪಿಸಿ www. kasapa.kar.nic.in ಎಂದು ಬದಲಾಯಿಸಿದೆ. ಇದರಲ್ಲಿ ಇತ್ತೀಚಿನ ವರದಿಗಳನ್ನು ಕಾಣಬಹುದು ಎಂದು ನಲ್ಲೂ ಪ್ರಸಾದ್ ತಿಳಿಸಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications